ದೇಶ

ಲಖನೌ ಎನ್ ಕೌಂಟರ್ ಪ್ರಕರಣ ಎನ್ಐಎ ತನಿಖೆಗೆ?

ಉತ್ತರ ಪ್ರದೇಶದ ಲಖನೌ ನಲ್ಲಿ ಶಂಕಿತ ಐಎಸ್ಐಎಸ್ ಉಗ್ರನನ್ನು ಹತ್ಯೆ ಮಾಡಲಾದ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಇದೆ.

ನವದೆಹಲಿ: ಉತ್ತರ ಪ್ರದೇಶದ ಲಖನೌ ನಲ್ಲಿ ಶಂಕಿತ ಐಎಸ್ಐಎಸ್ ಉಗ್ರನನ್ನು ಹತ್ಯೆ ಮಾಡಲಾದ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಲಖನೌ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಎಲ್ಲಾ ಸಾಧ್ಯತೆಗಳಿಗೆ ಈ ಬಗ್ಗೆ ಸೂಚನೆ ಬಂದಿರುವುದಾಗಿ ಹಿರಿಯ ಅಧಿಕಾರಿ ಹೇಳಿದ್ದು, ಸೈಫುಲ್ಲಾ ನಡೆಸಿದ್ದರ ದಾಳಿಯ ಹಿಂದೆ ಮತ್ತಷ್ಟು ದೊಡ್ದ ಯೋಜನೆ, ಮತ್ತಷ್ಟು ಸಂಪರ್ಕಗಳಿರುವ ಸಾಧ್ಯತೆ ಇದೆ ಎಂದಿದ್ದಾರೆ. 
12 ಗಂಟೆಗಳ ಕಾರ್ಯಾಚರಣೆ ಬಳಿಕ ಶಂಕಿತ ಐಎಸ್ಐಎಸ್ ಉಗ್ರ ಸೈಫುಲ್ಲಾ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT