ಸಿಎಂ ಪ್ರಕಾಶ್ ಸಿಂಗ್ ಬಾದಲ್ 
ದೇಶ

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತೇನೆ: ಪ್ರಕಾಶ್ ಸಿಂಗ್ ಬಾದಲ್

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ ಭಾನುವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಚಂಡೀಘಡ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ ಭಾನುವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಪಂಜಾಬ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರು, ಮತದಾರರ ತೀರ್ಪನ್ನು ಸ್ವಾಗತಿಸುತ್ತೇನೆ. ನಾಳೆಯೇ ತಮ್ಮ ಸಿಎಂ ಸ್ಥಾನಕ್ಕೆ  ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

"ಈ ಫಲಿತಾಂಶ ನಿಜಕ್ಕೂ ಆಘಾತ ತಂದಿದೆ. ಇಂತಹ ಫಲಿತಾಂಶವನ್ನು ನಾವು ನಿರೀಕ್ಷಿಸರಲಿಲ್ಲ. ಆದರೂ ಮತದಾರರ ತೀರ್ಪನ್ನು ಗೌರವಿಸಬೇಕು. ಹೀಗಾಗಿ ನಾಳೆಯೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಅಂತೆಯೇ  ಕೋರ್ ಕಮಿಟಿ ಸಭೆ ಕರೆದು ಸಭೆಯಲ್ಲಿ ಚುನಾವಣಾ ಸೋಲಿನ ಕುರಿತಂತೆ ಪರಾಮರ್ಶೆ ನಡೆಸುತ್ತೇವೆ. ಸೋಲಿಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT