ಎಐಎಡಿಎಂಕೆ ಮಾಜಿ ಸಚಿವ ಇ.ಮಧುಸೂದನ್(ಕೈ ಎತ್ತಿರುವವರು) 
ದೇಶ

ಆರ್ ಕೆ ನಗರ ಉಪ ಚುನಾವಣೆ: ಎಐಎಡಿಎಂಕೆ ಬಂಡಾಯ ಗುಂಪಿನಿಂದ ಹಿರಿಯ ನಾಯಕ ಇ.ಮಧುಸೂದನ್ ಸ್ಪರ್ಧೆ

ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು...

ಚೆನ್ನೈ: ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು ಚೆನ್ನೈಯ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಹಿರಿಯ ಮುಖಂಡ ಇ.ಮಧುಸೂದನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಚೆನ್ನೈನ ಗ್ರೀನ್ ವೇ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯ ನಂತರ ಪನ್ನೀರ್ ಸೆಲ್ವಂ ಅಭ್ಯರ್ಥಿಯ ಘೋಷಣೆ ಮಾಡಿದರು.
1991ರಲ್ಲಿ ಮಧುಸೂಧನ್ ಈ ಕ್ಷೇತ್ರದಿಂದ ಶಾಸಕನಾಗಿ ಆರಿಸಿ ಬಂದಿದ್ದರು. ಬಂಡಾಯ ಬಣ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಆರ್.ಕೆ.ನಗರ ಕ್ಷೇತ್ರದ ಉಪ ಚುನಾವಣೆ ರಂಗೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT