ಎಐಎಡಿಎಂಕೆ ಮಾಜಿ ಸಚಿವ ಇ.ಮಧುಸೂದನ್(ಕೈ ಎತ್ತಿರುವವರು) 
ದೇಶ

ಆರ್ ಕೆ ನಗರ ಉಪ ಚುನಾವಣೆ: ಎಐಎಡಿಎಂಕೆ ಬಂಡಾಯ ಗುಂಪಿನಿಂದ ಹಿರಿಯ ನಾಯಕ ಇ.ಮಧುಸೂದನ್ ಸ್ಪರ್ಧೆ

ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು...

ಚೆನ್ನೈ: ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು ಚೆನ್ನೈಯ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಹಿರಿಯ ಮುಖಂಡ ಇ.ಮಧುಸೂದನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಚೆನ್ನೈನ ಗ್ರೀನ್ ವೇ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯ ನಂತರ ಪನ್ನೀರ್ ಸೆಲ್ವಂ ಅಭ್ಯರ್ಥಿಯ ಘೋಷಣೆ ಮಾಡಿದರು.
1991ರಲ್ಲಿ ಮಧುಸೂಧನ್ ಈ ಕ್ಷೇತ್ರದಿಂದ ಶಾಸಕನಾಗಿ ಆರಿಸಿ ಬಂದಿದ್ದರು. ಬಂಡಾಯ ಬಣ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಆರ್.ಕೆ.ನಗರ ಕ್ಷೇತ್ರದ ಉಪ ಚುನಾವಣೆ ರಂಗೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT