ಬಿರೇನ್ ಸಿಂಗ್ 
ದೇಶ

ಮಣಿಪುರ ರಾಜವಂಶಸ್ಥರ ನೆರವು ಕೇಳಿದ ಸಿಎಂ

ರಾಜ್ಯದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದಕ್ಕೆ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜವಂಶಸ್ಥರ ಸಹಾಯ ಕೇಳಿದ್ದಾರೆ.

ಇಂಫಾಲ: ರಾಜ್ಯದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದಕ್ಕೆ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜವಂಶಸ್ಥರ ಸಹಾಯ ಕೇಳಿದ್ದಾರೆ. 
ಮುಖ್ಯಮಂತ್ರಿ ಬಿರೇನ್ ಸಿಂಗ್ ಗೆ ಅಗತ್ಯವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸುವುದಾಗಿ ರಾಜವಂಶಸ್ಥ ಭರವಸೆ ನೀಡಿದ್ದಾರೆ. ಶಿಷ್ಟಾಚಾರವನ್ನು ಬದಿಗೊತ್ತಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂಫಾಲದಲ್ಲಿರುವ ಮಣಿಪುರದ ಅರಮನೆಗೆ ತೆರಳಿದ್ದರು. ರಾಜವಂಶಸ್ಥರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಸಿಎಂ ಬಿರೇನ್ ಸಿಂಗ್, ಬಡಕಟ್ಟು, ಬುಡಕಟ್ಟೇತರ ಸಮುದಾಯಗಳ ಜನರು ಒಂದೇ ಪೋಷಕರ ಮಕ್ಕಳಂತೆ ಜೀವಿಸುತ್ತಿದ್ದಾರೆ. ಬುಡಕಟ್ಟು ಜನರು ಹಿರಿಯ ಸಹೋದರರಾದರೆ ಬುಟಕಟ್ಟೇತರ ಜನರು ಕಿರಿಯ ಸಹೋದರರೆಂಬ ಭಾವನೆಯಲ್ಲಿದ್ದಾರೆ. ಮಣಿಪುರದಲ್ಲಿ ಹಿರಿಯರು ತಮ್ಮ ನಡುವೆ ಉಡುಗೊರೆಗಳನ್ನು ಪರಸ್ಪರ ಹಂಚಿಕೊಳ್ಳುವ ಆಚರಣೆಯಿದ್ದು, ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದು ರಾಜವಂಸ್ಥರಿಂದ ಸಾಧ್ಯವಿದೆ ಎಂದು ಬಿರೇನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

SCROLL FOR NEXT