ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ 
ದೇಶ

ಕಾಶ್ಮೀರ ರಾಜಕೀಯ ವಿಚಾರವಾಗಿದ್ದು, ರಾಜಕೀಯ ಪರಿಹಾರದ ಅಗತ್ಯವಿದೆ: ಫರೂಖ್ ಅಬ್ದುಲ್ಲಾ

ಕಾಶ್ಮೀರ ವಿಚಾರ ರಾಜಕೀಯ ವಿಚಾರಕ್ಕೆ ಸಂಬಂಧಿಸಿದ್ದಾಗಿದ್ದು, ಸಮಸ್ಯೆಗೆ ರಾಜಕೀಯವಾಗಿಯೇ ಪರಿಹಾರದ ಅಗತ್ಯವಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಶುಕ್ರವಾರ ಅಸಂಬದ್ಧ ಹೇಳಿಕೆಯನ್ನು...

ಶ್ರೀನಗರ: ಕಾಶ್ಮೀರ ವಿಚಾರ ರಾಜಕೀಯ ವಿಚಾರಕ್ಕೆ ಸಂಬಂಧಿಸಿದ್ದಾಗಿದ್ದು, ಸಮಸ್ಯೆಗೆ ರಾಜಕೀಯವಾಗಿಯೇ ಪರಿಹಾರದ ಅಗತ್ಯವಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಶುಕ್ರವಾರ ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ. 
ನ್ಯಾಷನಲ್ ಕಾನ್ಫರೆನ್ಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರೊಂದಿಗಿನ ಮಾತುಕತೆ ಸಂದರ್ಭದಲ್ಲಿ ಮಾತನಾಡಿರುವ ಅವರು, ಕಾಶ್ಮೀರ ರಾಜಕೀಯ ವಿಚಾರ. ಈ ವಿಚಾರವನ್ನು ಆರ್ಥಿಕ ಪ್ಯಾಕೇಜ್ ಗಳಿಂದಾಗಲೀ ಅಥವಾ ಇತರೆ ಪರಿಹಾರದಿಂದಲೀ ಪರಿಹರಿಸಲು ಸಾಧ್ಯವಿಲ್ಲ. ರಾಜಕೀಯ ಪರಿಹಾರದಿಂದಲೇ ಸಮಸ್ಯೆ ಬಗೆಹರಿಸುವ ಅಗತ್ಯವಿೆದ ಎಂದು ಹೇಳಿದ್ದಾರೆ. 
1947ರಿಂದಲೂ ಕಾಶ್ಮೀರ ವಿಚಾರ ರಾಜಕೀಯ ವಿಚಾರವೆಂದೇ ನ್ಯಾಷನಲ್ ಕಾನ್ಫರೆನ್ಸ್ ಹೇಳುತ್ತಾ ಬಂದಿದೆ. ನಮ್ಮಿಂದ ಕಿತ್ತುಕೊಳ್ಳಲಾಗಿರುವ ಸ್ವಾಯತ್ತತೆಯನ್ನು ಮರುಸ್ಥಾಪನೆ ಮಾಡಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ. ಸುದೀರ್ಘ ಕಾದಾಟ ಹಾಗೂ ಬಲಿದಾನಗಳ ಬಳಿಕ ಸಂವಿಧಾನ ಕಲಂ 370ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT