ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ 
ದೇಶ

ಕಾಶ್ಮೀರ ರಾಜಕೀಯ ವಿಚಾರವಾಗಿದ್ದು, ರಾಜಕೀಯ ಪರಿಹಾರದ ಅಗತ್ಯವಿದೆ: ಫರೂಖ್ ಅಬ್ದುಲ್ಲಾ

ಕಾಶ್ಮೀರ ವಿಚಾರ ರಾಜಕೀಯ ವಿಚಾರಕ್ಕೆ ಸಂಬಂಧಿಸಿದ್ದಾಗಿದ್ದು, ಸಮಸ್ಯೆಗೆ ರಾಜಕೀಯವಾಗಿಯೇ ಪರಿಹಾರದ ಅಗತ್ಯವಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಶುಕ್ರವಾರ ಅಸಂಬದ್ಧ ಹೇಳಿಕೆಯನ್ನು...

ಶ್ರೀನಗರ: ಕಾಶ್ಮೀರ ವಿಚಾರ ರಾಜಕೀಯ ವಿಚಾರಕ್ಕೆ ಸಂಬಂಧಿಸಿದ್ದಾಗಿದ್ದು, ಸಮಸ್ಯೆಗೆ ರಾಜಕೀಯವಾಗಿಯೇ ಪರಿಹಾರದ ಅಗತ್ಯವಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಶುಕ್ರವಾರ ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ. 
ನ್ಯಾಷನಲ್ ಕಾನ್ಫರೆನ್ಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರೊಂದಿಗಿನ ಮಾತುಕತೆ ಸಂದರ್ಭದಲ್ಲಿ ಮಾತನಾಡಿರುವ ಅವರು, ಕಾಶ್ಮೀರ ರಾಜಕೀಯ ವಿಚಾರ. ಈ ವಿಚಾರವನ್ನು ಆರ್ಥಿಕ ಪ್ಯಾಕೇಜ್ ಗಳಿಂದಾಗಲೀ ಅಥವಾ ಇತರೆ ಪರಿಹಾರದಿಂದಲೀ ಪರಿಹರಿಸಲು ಸಾಧ್ಯವಿಲ್ಲ. ರಾಜಕೀಯ ಪರಿಹಾರದಿಂದಲೇ ಸಮಸ್ಯೆ ಬಗೆಹರಿಸುವ ಅಗತ್ಯವಿೆದ ಎಂದು ಹೇಳಿದ್ದಾರೆ. 
1947ರಿಂದಲೂ ಕಾಶ್ಮೀರ ವಿಚಾರ ರಾಜಕೀಯ ವಿಚಾರವೆಂದೇ ನ್ಯಾಷನಲ್ ಕಾನ್ಫರೆನ್ಸ್ ಹೇಳುತ್ತಾ ಬಂದಿದೆ. ನಮ್ಮಿಂದ ಕಿತ್ತುಕೊಳ್ಳಲಾಗಿರುವ ಸ್ವಾಯತ್ತತೆಯನ್ನು ಮರುಸ್ಥಾಪನೆ ಮಾಡಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ. ಸುದೀರ್ಘ ಕಾದಾಟ ಹಾಗೂ ಬಲಿದಾನಗಳ ಬಳಿಕ ಸಂವಿಧಾನ ಕಲಂ 370ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ