ಸಾಂದರ್ಭಿಕ ಚಿತ್ರ 
ದೇಶ

ಕದಿರಿ ರಥೋತ್ಸವದ ವೇಳೆ ಕಾಲ್ತುಳಿತ ಮೂವರಿಗೆ ಗಾಯ

ಕದಿರಿ ಶ್ರೀಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದ ರಥೋತ್ಸವದ ವೇಳೆ ಉಂಟಾದ ಕಾಲ್ತುಳಿತದ ವೇಳೆ ಮೂವರು ಭಕ್ತಾದಿಗಳು...

ಅನಂತಪುರ: ಕದಿರಿ ಶ್ರೀಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದ ರಥೋತ್ಸವದ ವೇಳೆ ಉಂಟಾದ ಕಾಲ್ತುಳಿತದ ವೇಳೆ ಮೂವರು ಭಕ್ತಾದಿಗಳು ಗಾಯಗೊಂಡಿದ್ದಾರೆ.

ಶನಿವಾರ ಬೆಳಗ್ಗೆ ನಡೆದ ರಥೋತ್ಸವದ ವೇಳೆ ಸಂಭವಿಸಿದ ಸಣ್ಣ ಪ್ರಮಾಣದ ಕಾಲ್ತುಳಿತದಲ್ಲಿ ಕರ್ತವ್ಯ ನಿರತ ಪೇದೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಕಾಲ್ತುಳಿತ ಸಂಭವಿಸಿದ ಕೆಲವೇ ಕ್ಷಣದಲ್ಲಿ  ದೇವಾಲಯ ಪ್ರಾಧಿಕಾರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಪ್ರತಿ ವರ್ಷ ಕದಿರಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ರಥೋತ್ಸವ ಏರ್ಪಡಿಸಲಾಗುತ್ತದೆ. ತೇರು ಎಳೆಯುವ ರಸ್ತೆ  ನೇರವಾಗಿ ಇರದ ಕಾರಣ ಈ ಅನಾಹುತ ಸಂಭವಿಸಿತು ಎಂದು ಹೇಳಲಾಗಿದೆ. ಸುಮಾರು 4 ಲಕ್ಷ ಭಕ್ತಾದಿಗಳು ರಥೋತ್ಸವದ ವೇಳೆ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT