ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಉ.ಪ್ರದೇಶ ಸಿಎಂ ಆಯ್ಕೆ ವಿಚಾರ: ಮೋದಿ ನಿರ್ಧಾರದಿಂದ ಮುಸ್ಲಿಂ ಸಮುದಾಯಕ್ಕೆ ಬೇಸರ- ಮೌಲ್ವಿ

ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರ ನಿರ್ಧಾರಕ್ಕೆ ಮುಸ್ಲಿಂ ಸಮುದಾಯಗಳು ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ಮುಸ್ಲಿಂ ಮೌಲ್ವಿ ಮೌಲಾನಾ ಮೊಹಮ್ಮದ್ ಸಾಜಿದ್ ರಶಿದಿ...

ನವದೆಹಲಿ: ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರ ನಿರ್ಧಾರಕ್ಕೆ ಮುಸ್ಲಿಂ ಸಮುದಾಯಗಳು ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ಮುಸ್ಲಿಂ ಮೌಲ್ವಿ ಮೌಲಾನಾ ಮೊಹಮ್ಮದ್ ಸಾಜಿದ್ ರಶಿದಿ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ, ಬಿಜೆಪಿ ಆಯ್ಕೆಯಿಂದಾಗಿ ಬಹಳ ಬೇಸರವಾಗಿದೆ. ಕೊಲೆ ಯತ್ನ ಆರೋಪವನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಹೇಗೆ ಆಯ್ಕೆ ಮಾಡಿದ್ದಾರೆಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿವೃದ್ಧಿ ಅಜೆಂಡಾ ಮೇಲೆ ನಂಬಿಕೆಯಿಲ್ಲ ಕನಿಷ್ಟ ಶೇ.13 ರಷ್ಟು ರಾಜ್ಯದ ಮುಸ್ಲಿಮರು ಈ ಬಾರಿ ಬಿಜೆಪಿಗೆ ಮತವನ್ನು ಹಾಕಿದ್ದಾರೆ. ಮೋದಿಯವರ ಈ ನಿರ್ಧಾರದಿಂದಾಗಿ ಇದೀಗ ಮುಸ್ಲಿಂ ಸಮುದಾಯ ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT