ಆರ್ ಎಸ್ಎಸ್ 
ದೇಶ

ಪಶ್ಚಿಮ ಬಂಗಾಳಲ್ಲಿ ಜಿಹಾದಿ ಚಟುವಟಿಕೆಗಳ ಬಗ್ಗೆ ಆರ್ ಎಸ್ಎಸ್ ಕಾರ್ಯಕಾರಿಣಿಯಲ್ಲಿ ಚರ್ಚೆ

ಪಶ್ಚಿಮ ಬಂಗಾಳದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳ ದಾಳಿಗಳನ್ನು ಅಲ್ಲಿನ ಸರ್ಕಾರ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದು ಜಿಹಾದಿಗಳನ್ನು ಓಲೈಸುತ್ತಿದೆ ಎಂದು ಆರ್ ಎಸ್ಎಸ್ ಆರೋಪಿಸಿದೆ.

ಕೊಯಂಬತ್ತೂರು: ಪಶ್ಚಿಮ ಬಂಗಾಳದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳ ದಾಳಿಗಳನ್ನು ಅಲ್ಲಿನ ಸರ್ಕಾರ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದು ಜಿಹಾದಿಗಳನ್ನು ಓಲೈಸುತ್ತಿದೆ ಎಂದು ಆರ್ ಎಸ್ಎಸ್ ಆರೋಪಿಸಿದೆ. 
ಪಶ್ಚಿಮ ಬಂಗಾಳದ್ಲಲಿ ಕಳೆದ ಮೂರು ದಿನಗಳಿಂದ ಇಸ್ಲಾಮಿಕ್ ಮೂಲಭೂತವಾದಿಗಳಿಂದ ನಡೆಯುತ್ತಿರುವ ಭಯೋತ್ಪಾದನೆಯ ವಿಷಯವನ್ನು ಆರ್ ಎಸ್ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಚರ್ಚಿಸಲಿದೆ (ರಾಷ್ಟ್ರೀಯ ಕಾರ್ಯಕಾರಿಣಿ ಪರಿಷತ್) ಎಂದು ಅರ್ ಎಸ್ ಎಸ್ ನ ಜಂಟಿ ಪ್ರಧಾನ ಕಾರ್ಯದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಮೂರು ದಿನಗಳು ನಡೆಯುವ ಕಾರ್ಯಕ್ರಮದಲ್ಲಿ ಮೂಲಭೂತವಾದಿಗಳ ಭಯೋತ್ಪಾದನೆ ವಿರುದ್ಧ ಹೋರಾಡಲು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಂಟಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ  ಭಯೋತ್ಪಾದಕರಿಂದ ಜನರನ್ನು ರಕ್ಷಿಸುವ ಬದಲು, ಓಲೈಕೆ ಮಾಡುತ್ತಿದೆ ಎಂದು ಆರ್ ಎಸ್ಎಸ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT