ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ 
ದೇಶ

ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ, 2 ಯೋಧರಿಗೆ ಗಾಯ

ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ...

ಬಿಜಾಪುರ್ (ಛತ್ತೀಸ್ಗಢ): ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ. 
ಜಗ್ದಾಲ್ ಪುರದಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಐವರು ನಕ್ಸಲರು ಶರಣಾಗತಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. 
ಬಿಜಾಪುರ ಜಿಲ್ಲೆಯಲ್ಲಿಯೂ ಯೋಧರು ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ. ಹುತಾತ್ಮ ಯೋಧನನ್ನು ತರುಣ್ ಸೋಧಿ ಎಂದು ಗುರ್ತಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT