ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ 
ದೇಶ

ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ, 2 ಯೋಧರಿಗೆ ಗಾಯ

ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ...

ಬಿಜಾಪುರ್ (ಛತ್ತೀಸ್ಗಢ): ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ. 
ಜಗ್ದಾಲ್ ಪುರದಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಐವರು ನಕ್ಸಲರು ಶರಣಾಗತಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. 
ಬಿಜಾಪುರ ಜಿಲ್ಲೆಯಲ್ಲಿಯೂ ಯೋಧರು ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ. ಹುತಾತ್ಮ ಯೋಧನನ್ನು ತರುಣ್ ಸೋಧಿ ಎಂದು ಗುರ್ತಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ