ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ 
ದೇಶ

ಛತ್ತೀಸ್ಗಢದಲ್ಲಿ ಸೇನೆ ಕಾರ್ಯಾಚರಣೆ: 5 ನಕ್ಸಲರ ಬಂಧನ, 2 ಯೋಧರಿಗೆ ಗಾಯ

ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ...

ಬಿಜಾಪುರ್ (ಛತ್ತೀಸ್ಗಢ): ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ. 
ಜಗ್ದಾಲ್ ಪುರದಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಐವರು ನಕ್ಸಲರು ಶರಣಾಗತಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. 
ಬಿಜಾಪುರ ಜಿಲ್ಲೆಯಲ್ಲಿಯೂ ಯೋಧರು ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ. ಹುತಾತ್ಮ ಯೋಧನನ್ನು ತರುಣ್ ಸೋಧಿ ಎಂದು ಗುರ್ತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT