ಅರುಣ್ ಜೈಟ್ಲಿ 
ದೇಶ

ಜುಲೈ 1ರಿಂದ ಜಿಎಸ್ ಟಿ ಅನುಷ್ಠಾನ: ಅರುಣ್ ಜೇಟ್ಲಿ ಭರವಸೆ

: ದೇಶದ ಬೃಹತ್ ತೆರಿಗೆ ಸುಧಾರಣೆಯಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಪದ್ದತಿಯನ್ನು ಜುಲೈ 1ರಿಂದ ಅನುಷ್ಠಾನಗೊಳಿಸುವ ವಿಶ್ವಾಸವನ್ನು ಹಣಕಾಸು ...

ನವದೆಹಲಿ: ದೇಶದ ಬೃಹತ್ ತೆರಿಗೆ ಸುಧಾರಣೆಯಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಪದ್ದತಿಯನ್ನು ಜುಲೈ 1ರಿಂದ ಅನುಷ್ಠಾನಗೊಳಿಸುವ ವಿಶ್ವಾಸವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಬಜೆಟ್ ಅಧಿವೇಸನದಲ್ಲಿ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿರುವ ಅವರು, ಜುಲೈ 1ರಿಂದ ಜಿಎಸ್‍ಟಿ ಜಾರಿಗೊಳಿಸಲು ಶತಾಯಗತಾಯ ಪ್ರಯತ್ನಿಸಲಾಗುವುದು. ಈ ಪರೋಕ್ಷ ತೆರಿಗೆ ವ್ಯವಸ್ಥೆಯಿಂದ ಸರಕುಗಳು ಮತ್ತು ಸೇವೆಗಳು ಅಗ್ಗವಾಗಲಿದೆ ಹಾಗೂ ತೆರಿಗೆ ವಂಚನೆ ತಪ್ಪಲಿದೆ ಎಂದರು.

ದೆಹಲಿಯಲ್ಲಿ 23ನೇ ಕಾಮನ್‍ವೆಲ್ತ್ ಆಡಿಟರ್ಸ್ ಜನರಲ್ ಕಾನ್ಫೆರೆನ್ಸ್ ನಲ್ಲಿ ಮಾತನಾಡಿದ ಅವರು, ಅಲ್ಲದೇ ಶೇ.7 ರಿಂದ 8ರಷ್ಟು ಆರ್ಥಿಕ ಪ್ರಗತಿ ಸಾಧನೆ ಮುನ್ಸೂಚನೆಗಳೂ ಕಂಡುಬರುತ್ತಿವೆ ಎಂದು ಹೇಳಿದ್ದಾರೆ.   

ಭಾರತವು ಶೇ.7 ರಿಂದ 8ರಷ್ಟು ಆರ್ಥಿಕ ಪ್ರಗತಿ ಸಾಧನೆ ಮುನ್ಸೂಚನೆಗಳೂ ಕಂಡುಬರುತ್ತಿವೆ. ಜಾಗತಿಕ ಆರ್ಥಿಕ ಬೆಳವಣಿಗೆ ವೃದ್ದಿಯಾದರೆ ದೇಶದ ಪ್ರಗತಿ ಪ್ರಮಾಣವೂ ಏರಿಕೆಯಾಗಲಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT