ಅಬ್ದುಲ್ ಬಸಿತ್ 
ದೇಶ

ಪಾಕಿಸ್ತಾನ ದಿನ: ಮತ್ತೆ ಕಾಶ್ಮೀರ ವಿವಾದವನ್ನು ಕೆದಕಿದ ಹೈಕಮಿಷನರ್ ಅಬ್ದುಲ್ ಬಸಿತ್!

ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಮಾ.23 ರಂದು ಪಾಕಿಸ್ತಾನ ದಿನವನ್ನು ಆಚರಿಸಲಾಗಿದ್ದು, ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಮತ್ತೆ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಮಾ.23 ರಂದು ಪಾಕಿಸ್ತಾನ ದಿನವನ್ನು ಆಚರಿಸಲಾಗಿದ್ದು, ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಮತ್ತೆ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ. 
ಭಾರತದೊಂದಿಗೆ ಅತ್ಯುತ್ತಮ ಸೌಹಾರ್ದಯುತ ಸಂಬಂಧ ಹೊಂದಲು ಪಾಕಿಸ್ತಾನ ಇಚ್ಛಿಸುತ್ತಿದೆ ಎಂದು ಹೇಳಿರುವ ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್, ಕಾಶ್ಮೀರಿಗಳ ಆಶಯದಂತೆ ಜಮ್ಮು-ಕಾಶ್ಮೀರ ವಿವಾದವನ್ನು ಬಗೆಹರಿಯಬೇಕು ಎಂದು ಹೇಳಿದ್ದಾರೆ. 
ಪಾಕಿಸ್ತಾನ ಭಾರತದೊಂದಿಗೆ ಅತ್ಯುತ್ತಮ ಸೌಹಾರ್ದಯುತ ಸಂಬಂಧ ಹೊಂದಲು ಬಯಸುತ್ತಿದೆ. ಕಾಶ್ಮೀರವೂ ಸೇರಿದಂತೆ ಭಾರತ-ಪಾಕ್ ನಡುವೆ ಇರುವ ಎಲ್ಲಾ ವಿವಾದಗಳೂ ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ ಎಂದು ಅಬ್ದುಲ್ ಬಸಿತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT