ರಮ್ಮಿ ಸರ್ಕಲ್ ಜಾಹೀರಾತು 
ದೇಶ

ಯುವಕನ ಜೀವ ತೆಗೆದ ಆನ್ ಲೈನ್ ಜೂಜಿನ ಗೀಳು

ಆನ್ ಲೈನ್ ಜೂಜು ತಾಣ ರಮ್ಮಿ ಸರ್ಕಲ್ ನಲ್ಲಿ ಸಾಕಷ್ಟು ಹಣ ಕಳೆದುಕೊಂಡು ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ...

ವಿಜಯವಾಡ: ಆನ್ ಲೈನ್ ಜೂಜು ತಾಣ ರಮ್ಮಿ ಸರ್ಕಲ್ ನಲ್ಲಿ ಸಾಕಷ್ಟು ಹಣ ಕಳೆದುಕೊಂಡು ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬುಧವಾರ ತನ್ನ ರೂಂನಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದಿದೆ.
ಸೂರ್ಯರಾವ್ ಪೇಟ್ ಪೊಲೀಸ್ ಠಾಣೆಯ ಪೊಲೀಸರ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಯುವಕ 32 ವರ್ಷ ಉದಯಮಾನ್ ಎಂದು ಗುರುತಿಸಲಾಗಿದ್ದು, ಕೇರಳ ಮೂಲದ ಈ ಯುವಕ ನಗರದ ಖಾಸಗಿ ಆಸ್ಪತ್ರೆಯೊಂದಲ್ಲಿ ಲ್ಯಾಬ್ ಟೆಕ್ನಿಸಿಯನ್ ಆಗಿ ಕೆಲಸ ಮಾಡುತ್ತಿದ್ದ.
ಸೂರ್ಯರಾವ್ ಪೇಟ್ ಪ್ರದೇಶದಲ್ಲಿ ತನ್ನ ಇತರೆ ಮೂವರು ಸಹದ್ಯೋಗಿಗಳೊಂದಿಗೆ ವಾಸಿಸುತ್ತಿದ್ದ ಉದಯಮಾನ್, ರಮ್ಮಿ ಸರ್ಕಲ್ ನಲ್ಲಿ ಜೂಜು ಆಡುವ ಗೀಳು ಹತ್ತಿಸಿಕೊಂಡಿದ್ದ ಎನ್ನಲಾಗಿದೆ.
ಉದಯಮಾನ್ ತಾನು ಸಂಪಾದಿಸಿದ ಎಲ್ಲಾ ಹಣವನ್ನು ಜೂಜು ಆಡಿ ಕಳೆದುಕೊಳ್ಳುತ್ತಿದ್ದ. ಹೀಗಾಗಿ ಕೆಲವು ಬಾರಿ ರೂಮ್ ಬಾಡಿಗೆ ಸಹ ಕೊಡುತ್ತಿರಲಿಲ್ಲ. ಅಲ್ಲದೆ ಜೂಜಿಗಾಗಿ ಹಲವರ ಬಳಿ ಸಾಲ ಸಹ ಮಾಡಿದ್ದ ಎಂದು ಆತನ ಸ್ನೇಹಿತರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT