ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ 
ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ; 1 ಸಾವು, ಕಟ್ಟದಲ್ಲಿ ಹಲವರು ಸಿಲುಕಿರುವ ಶಂಕೆ

ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ವಿದ್ಯುತ್ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನವದೆಹಲಿ: ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ವಿದ್ಯುತ್ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ 32 ಅಗ್ನಿಶಾಮಕ ದಳದ  ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಇದ್ದು, 25ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದೆಯಾದರೂ, ತನಿಖೆಯ ಬಳಿಕವಷ್ಟೇ ವರದಿ ಬಹಿರಂಗವಾಗಲಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ನರೇಲಾ ಕೈಗಾರಿಕಾ ಪ್ರದೇಶದ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT