ಮಾಂಸ ಸಂಸ್ಕರಣ ಘಟಕ ಬಂದ್ (ಸಂಗ್ರಹ ಚಿತ್ರ) 
ದೇಶ

ಉತ್ತರ ಪ್ರದೇಶ: ಕೈರಾನದ ಮಾಂಸ ಸಂಸ್ಕರಣ ಘಟಕ ಬಂದ್

ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ.

ಮುಜಾಫರ್ ನಗರ: ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ. 
ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಜಯ ಪ್ರಕಾಶ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮ ನಡೆಯುತ್ತಿರುವುದು ಪತ್ತೆಯಾಗಿದ್ದು, ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿದ್ದಾರೆ. ಥಾನಾ ಭವನ್, ಜಲಾಲಬಾದ್ ಶಾಮ್ಲಿಯಲ್ಲಿ ಪರವಾನಗಿ ಇಲ್ಲದೇ ನಡೆಸಲಾಗುತ್ತಿದ್ದ ಮಾಂಸದ ಅಂಗಡಿಗಳನ್ನೂ ಸಹ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಇನ್ನು ಮುಜಾಫರ್ ನಗರ ಜಿಲ್ಲೆಗಳಲ್ಲೂ ಹಲವು ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. 
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಲಾಗುತ್ತಿದೆ. ಇದರ ಭಾಗವಾಗಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಸಂಸ್ಕರಣ ಘಟಕವನ್ನೂ ಬಂದ್ ಮಾಡಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT