ಸಾಂದರ್ಭಿಕ ಚಿತ್ರ 
ದೇಶ

ಮರ ಕತ್ತರಿಸಲು ವಿರೋಧ ವ್ಯಕ್ತ ಪಡಿಸಿದ ಯುವತಿಯನ್ನು ಜೀವಂತವಾಗಿ ಸುಟ್ಟ ಪಾಪಿಗಳು

: ಮರಗಳನ್ನು ಕತ್ತರಿಸುವುದಕ್ಕೆ ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವತಿಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ...

ಜೋಧ್ ಪುರ: ಮರಗಳನ್ನು ಕತ್ತರಿಸುವುದಕ್ಕೆ ವಿರೋಧ ವ್ಯಕ್ತ  ಪಡಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವತಿಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ರಾಜಸ್ತಾನದ ಪಿಪ್ಡಾದಲ್ಲಿ ನಡೆದಿದೆ.

ಲಲಿತಾ ಮೃತ ದುರ್ದೈವಿ. ಲಲಿತಾ ಅವರ ಫಾರ್ಮ್ ನಲ್ಲಿದ್ದ ಮರಗಳನ್ನು ಕತ್ತರಿಸಲಿ ಅದೇ ಊರಿನ ಗ್ರಾಮಸ್ಥರು ಬಂದಿದ್ದರು,. ಇದಕ್ಕಿ ಲಲಿತಾ ವಿರೋಧ ವ್ಯಕ್ತ ಪಡಿಸಿದ್ದಳು.

ಘಟನೆಯಲ್ಲಿ ಊರಿನ ಮುಖ್ಯಸ್ಥ ರಣ್ವೀರ್ ಸಿಂಗ್ ಕೈವಾಡವಿದೆ. ಮರಗಳನ್ನು ಕತ್ತರಿಸಲು ವಿರೋಧ ವ್ಯಕ್ತ ಪಡಿಸಿದ ಲಲಿತಾಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದಪ ವರದಿಯಾಗಿದೆ.

ಯುವತಿಯ ಶವವನ್ನು ಜೋಧ್ ಪುರದ ಎಂಜೆಎಚ್ ಆಸ್ಪತ್ರೆಯಲ್ಲಿಡಲಾಗಿದೆ. ಪ್ರಕರಣ ಸಂಬಂಧ ಬೊರುಂದಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT