ಜಾವೆದ್ ನವೀವಾಲಾ 
ದೇಶ

ಐಎಸ್ಐ ಏಜೆಂಟ್‌ಗೆ ಹಣಕಾಸು ನೆರವು: ಹವಾಲಾ ಹಣ ನಿರ್ವಾಹಕ ಬಂಧನ

ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐನ ಏಜೆಂಟ್ ಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಜಾವೆದ್ ನವೀವಾಲ ಎಂಬಾತನನ್ನು ಭಯೋತ್ಪದಾನೆ ನಿಗ್ರಹ...

ಮುಂಬೈ: ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐನ ಏಜೆಂಟ್ ಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಜಾವೆದ್ ನವೀವಾಲ ಎಂಬಾತನನ್ನು ಭಯೋತ್ಪದಾನೆ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ. 
ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಎಟಿಎಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹವಾಲಾ ನಿರ್ವಾಹಕ ಜಾವೆದ್ ನವೀವಾಲ ಎಂಬಾತನನ್ನು ಬಂಧಿಸಲಾಗಿದೆ. 
ಮಾಹಿತಿ ಪ್ರಕಾರ ನವೀವಾಲ ದಕ್ಷಿಣ ಮುಂಬೈಯಿಯ ಪ್ರತಿಷ್ಠಿತ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಯಾಗಿದ್ದು, ಅಫ್ತಾಬ್ ಅಲಿ ಸಂಬಂಧಿಯಾಗಿದ್ದಾನೆ. ಕೆಲವು ದಿನಗಳ ಹಿಂದೆ ನವೀವಾಲ 15 ಸಾವಿರ ಹಣವನ್ನು ಅಫ್ತಾರ್ ಖಾತೆಗೆ ಜಮಾ ಮಾಡಿದ್ದ ಎಂದು ಎಟಿಎಸ್ ಹೇಳಿದೆ. 
ಐಎಸ್ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಅಲಿಯನ್ನು ಎಟಿಎಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಶಂಕಿತ ಭಯೋತ್ಪಾದಕ ಹಲವು ಮಹತ್ವ ವಿಷಯಗಳನ್ನು ಬಹಿರಂಗಪಡಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT