ಜಾವೆದ್ ನವೀವಾಲಾ 
ದೇಶ

ಐಎಸ್ಐ ಏಜೆಂಟ್‌ಗೆ ಹಣಕಾಸು ನೆರವು: ಹವಾಲಾ ಹಣ ನಿರ್ವಾಹಕ ಬಂಧನ

ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐನ ಏಜೆಂಟ್ ಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಜಾವೆದ್ ನವೀವಾಲ ಎಂಬಾತನನ್ನು ಭಯೋತ್ಪದಾನೆ ನಿಗ್ರಹ...

ಮುಂಬೈ: ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐನ ಏಜೆಂಟ್ ಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಜಾವೆದ್ ನವೀವಾಲ ಎಂಬಾತನನ್ನು ಭಯೋತ್ಪದಾನೆ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ. 
ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಎಟಿಎಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹವಾಲಾ ನಿರ್ವಾಹಕ ಜಾವೆದ್ ನವೀವಾಲ ಎಂಬಾತನನ್ನು ಬಂಧಿಸಲಾಗಿದೆ. 
ಮಾಹಿತಿ ಪ್ರಕಾರ ನವೀವಾಲ ದಕ್ಷಿಣ ಮುಂಬೈಯಿಯ ಪ್ರತಿಷ್ಠಿತ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಯಾಗಿದ್ದು, ಅಫ್ತಾಬ್ ಅಲಿ ಸಂಬಂಧಿಯಾಗಿದ್ದಾನೆ. ಕೆಲವು ದಿನಗಳ ಹಿಂದೆ ನವೀವಾಲ 15 ಸಾವಿರ ಹಣವನ್ನು ಅಫ್ತಾರ್ ಖಾತೆಗೆ ಜಮಾ ಮಾಡಿದ್ದ ಎಂದು ಎಟಿಎಸ್ ಹೇಳಿದೆ. 
ಐಎಸ್ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಅಲಿಯನ್ನು ಎಟಿಎಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಶಂಕಿತ ಭಯೋತ್ಪಾದಕ ಹಲವು ಮಹತ್ವ ವಿಷಯಗಳನ್ನು ಬಹಿರಂಗಪಡಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT