ಕೇಂದ್ರ ನಗರಾಭಿವೃದ್ಧಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು 
ದೇಶ

ಉ.ಪ್ರದೇಶ ಅಭಿವೃದ್ಧಿಗೆ ರೂ.1.2,000 ಕೋಟಿ ಬಿಡುಗಡೆ ಮಾಡಿದ ಕೇಂದ್ರ

ಅಖಿಲ ಭಾರತ ಅಭಿವೃದ್ಧಿ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಗಾಗಿ ರೂ.1,263 ಕೋಟಿ ಹಣವನ್ನು ಶುಕ್ರವಾರ ಬಿಡುಗಡೆ ಮಾಡಿದೆ...

ಲಖನೌ: ಅಖಿಲ ಭಾರತ ಅಭಿವೃದ್ಧಿ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಗಾಗಿ ರೂ.1,263 ಕೋಟಿ ಹಣವನ್ನು ಶುಕ್ರವಾರ ಬಿಡುಗಡೆ ಮಾಡಿದೆ. 
ಕೇಂದ್ರ ನಗರಾಭಿವೃದ್ಧಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು ಅವರು ಉತ್ತರಪ್ರದೇಶ ರಾಜ್ಯದ ಅಭಿವೃದ್ಧಿಗಾಗಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಅಭಿವೃದ್ಧಿ ಕಾಣುತ್ತಿದೆ. ರಾಜ್ಯದ ಅಭಿವೃದ್ಧಿ ಕೂಡ ಶೀಘ್ರಗತಿಯಲ್ಲಿ ಆಗುತ್ತಿದೆ. ಈ ಹಿಂದಿದ್ದ ಸರ್ಕಾರ ಕೇಂದ್ರದೊಂದಿಗೆ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿರಲಿಲ್ಲ ಎಂಬುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ನಾನು ಯಾವುದೇ ಪಕ್ಷಧ ಮೇಲೆ ಆರೋಪ ಮಾಡುವುದಕ್ಕೆ ಇಷ್ಟಪಡುವುದಿಲ್ಲ. ಏಕೆಂದರೆ, ಅಂತಹವರಿಗೆ ಜನರೇ ಸರಿಯಾದ ರೀತಿಯಲ್ಲಿ ಬುದ್ಧಿ ಕಲಿಸಿದ್ದಾರೆದು ಹೇಳಿದ್ದಾರೆ. 
ಯೋಗಿ ಆದಿತ್ಯನಾಥ್ ಸರ್ಕಾರ ಉತ್ತಮ ಹಾದಿಯಲ್ಲಿ ಸಾಗುತ್ತಿದೆ. 'ಬಿಮಾರು" ರಾಜ್ಯದಿಂದ ಉತ್ತರಪ್ರದೇಶವನ್ನು ಹೊರಗೆ ತರುವುದು ನಮ್ಮ ಸರ್ಕಾರ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತಿದ್ದು, ರೂ. 1,263 ಕೋಟಿ ಪೈಕಿ ರೂ.119 ಕೋಟಿ ಲಖನೌ, ರೂ.107 ಕೋಟಿ ಆಗ್ರಾ, ಕಾನ್ಪುರ, ವಾರಣಾಸಿ ಅಭಿವೃದ್ಧಿಗೆ ಹಾಗೂ ರೂ.2 ಕೋಟಿ ಹಣನನ್ನು ಮೀರುತ್ ಮತ್ತು ರಯಿ ಬರೇಲಿಗೆ ನೀಡಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT