ಸಂಗ್ರಹ ಚಿತ್ರ 
ದೇಶ

ಕಾಶ್ಮೀರ: ಭದ್ರತಾ ಪಡೆ, ಪ್ರತಿಭಟನಾಕಾರರ ನಡುವೆ ಘರ್ಷಣೆ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಟೌನ್ ಮತ್ತು ಶ್ರೀನಗನರ ನೌಶೆರಾ ಬಳಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶುಕ್ರವಾರ...

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಟೌನ್ ಮತ್ತು ಶ್ರೀನಗನರ ನೌಶೆರಾ ಬಳಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಶುಕ್ರವಾರವಾದ್ದರಿಂದ ನೌಶೆರಾದಲ್ಲಿರುವ ಜಾಮಿಯಾ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ಜನರು ಆಗಮಿಸಿದ್ದು. ಈ ವೇಳೆ ಕೆಲ ಯುವಕರ ಗುಂಪು ಘೋಷಣೆಗಳನ್ನು ಕೂಗಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. 
ಇದರಂತೆಯೇ ಶೋಪಿಯಾನ್ ಜಿಲ್ಲೆ ಸಿಂಗ್ಲು ಚೌಕ್ ಹಾಗೂ ಬಂಡಿಪೋರ ಜಿಲ್ಲೆಯಲ್ಲಿಯೂ ಭಧ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT