ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಪಾಕ್ ಉದ್ಧಟತನ: ರಜೌರಿಯಲ್ಲಿ 2 ನಿರಾಶ್ರಿತ ಶಿಬಿರಗಳ ಸ್ಥಾಪನೆ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಶೆಲ್ ದಾಳಿಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸ್ಥಳೀಯರ ನೆರವಿಗೆ ಬಂದಿರುವ ಸರ್ಕಾರ ರಜೌರಿ ಜಿಲ್ಲೆಯಲ್ಲಿ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಶೆಲ್ ದಾಳಿಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸ್ಥಳೀಯರ ನೆರವಿಗೆ ಬಂದಿರುವ ಸರ್ಕಾರ ರಜೌರಿ ಜಿಲ್ಲೆಯಲ್ಲಿ 2 ನಿರಾಶ್ರಿತ ಶಿಬಿರಗಳನ್ನು ಸ್ಥಾಪನೆ ಮಾಡಿದೆ. 
ನೌಶೆರಾ ಬಳಿ 2 ನಿರಾಶ್ರಿತ ಶಿಬಿರಗಳನ್ನು ಸ್ಥಾಪನೆ ಮಾಡಲಾಗಿದ್ದು, 15 ಕುಟುಂಬಗಳ ಒಟ್ಟು 50 ಮಂದಿ ಶಿಬಿರದಲ್ಲಿ ನೆಲೆಸಿದ್ದಾರೆಂದು ರಜೌರಿ ಉಪ ಆಯುಕ್ತ ಶಾಹಿತ್ ಇಕ್ಬಾರ್ ಚೌಧರಿಯವರು ಹೇಳಿದ್ದಾರೆ. 
ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಶೆಲ್ ಗಳ ದಾಳಿಗೆ 5-6 ಗುಡ್ಡಗಳು ನಾಶಗೊಂಡಿವೆ. ಅಗತ್ಯ ಬಿದ್ದರೆ ಹೆಚ್ಚುವರಿ ಶಿಬಿರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಶೆಲ್ ದಾಳಿಯಿಂದಾಗಿ 27 ಕುಟಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಪಾಕಿಸ್ತಾನ ದಾಳಿಗೆ 40ಕ್ಕೂ ಹೆಚ್ಚು ಕೃಷಿ ಪ್ರಾಣಿಗಳು ಸಾವನ್ನಪ್ಪಿವೆ ಎಂದು ಇಕ್ಬಾಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 3ನೇ ಬಾರಿ ತೈಲ ದರ ಏರಿಕೆ, ಗ್ರಾಹಕರಿಗೆ ಮತ್ತೆ ಇಂಧನ ಕಂಪನಿಗಳ ಶಾಕ್..!

ಭಾರತಕ್ಕೆ ಆಗಮಿಸಿದ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಅಮೆರಿಕಾ ಬಾಂಧವ್ಯಕ್ಕೆ ಹೊಸ ಬಲ

ಮಗನ ಮದುವೆಗಿಂತ ದೇಶವೇ ಮುಖ್ಯ: 'ಇರಾನ್ ಬಿಕ್ಕಟ್ಟು' ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..!

ರಾಜ್ಯಸಭಾ ಚುನಾವಣೆ: ಎಚ್.ಡಿ. ದೇವೇಗೌಡರಿಗೆ NDA ಟಿಕೆಟ್..? ಮತ್ತೊಮ್ಮೆ ದೆಹಲಿ ಮೆಟ್ಟಿಲೇರುತ್ತಾರಾ 'ಮಣ್ಣಿನ ಮಗ'? ಹೆಚ್ಚಿದ ಕುತೂಹಲ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿ

SCROLL FOR NEXT