ಕಾರು ಧ್ವಂಸಗೊಳಿಸುತ್ತಿರುವ ಟಿಎಂಸಿ ಕಾರ್ಯಕರ್ತರು 
ದೇಶ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ನಾಯಕರ ಮೇಲೆ ದಾಳಿ

ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕಾರ್ಯಕರ್ತರು ಶನಿವಾರ ಇಬ್ಬರು...

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕಾರ್ಯಕರ್ತರು ಶನಿವಾರ ಇಬ್ಬರು ಬಿಜೆಪಿ ನಾಯಕರ ಮೇಲೆ ದಾಳಿ ನಡೆಸಿದ್ದಾರೆ,
ಬಿಜೆಪಿ ನಾಯಕರು ಪ್ರಯಾಣಿಸುತ್ತಿದ್ದ ಕಾರ್ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ದಾಳಿಯಲ್ಲಿ ನಾಯಕರ ಕಾರು ಧ್ವಂಸಗೊಂಡಿದೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಾಗಾಗ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ನಿನ್ನೆಯಷ್ಚೇ ಬುರ್ದ್ವಾನ್ ಜಿಲ್ಲೆಯ ಆಶಗ್ರಾಮ್ ನ ಟಿಎಂಸಿ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದರು ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಇಂದು ಮತ್ತೊಂದು ಅಹಿತಕರ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯ ಸಂಘರ್ಷ ಅಂತ್ಯ: ಅಮೆರಿಕ-ಇರಾನ್ ಒಪ್ಪಂದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ; ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಸಂತಸ

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?

ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ​

ಶಾಂತಿ ಒಪ್ಪಂದದ ಭಾಗವಾಗಿ ಅಮೆರಿಕದಿಂದ ಇರಾನಿನ 12 ಬಿಲಿಯನ್ ಡಾಲರ್ ಸಂಪತ್ತು ಬಿಡುಗಡೆ ಸಾಧ್ಯತೆ

ಬಿಜೆಪಿ ಸರ್ಕಾರ ಬಿಡದಿಯ 1 ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಾಗ ಇವರ್ಯಾಕೆ ಸುಮ್ಮನಿದ್ದರು? ಕುಮಾರಸ್ವಾಮಿ ವಿರುದ್ಧ ಸಿಎಂ DKS ಕಿಡಿ

SCROLL FOR NEXT