ಕೇಂದ್ರ ಸರ್ಕಾರ 
ದೇಶ

ಸುಪ್ರೀಂ ಕೋರ್ಟ್ ತಲಾಖ್ ನ್ನು ರದ್ದುಗೊಳಿಸಿದರೆ ಮುಸ್ಲಿಂ ವಿವಾಹಕ್ಕೆ ಹೊಸ ಕಾನೂನು ರಚನೆ: ಕೇಂದ್ರ ಸರ್ಕಾರ

ಸುಪ್ರೀಂ ಕೋರ್ಟ್ ತಲಾಖ್ ನ್ನು ರದ್ದುಗೊಳಿಸಿದರೆ ಮುಸ್ಲಿಂ ವಿವಾಹ ಹಾಗೂ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ರಚನೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ನವದೆಹಲಿ: ಸುಪ್ರೀಂ ಕೋರ್ಟ್ ತಲಾಖ್ ನ್ನು ರದ್ದುಗೊಳಿಸಿದರೆ ಮುಸ್ಲಿಂ ವಿವಾಹ ಹಾಗೂ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ರಚನೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. 
ಸೋಮವಾರ(ಮೇ.15)ರಂದು ತ್ರಿವಳಿ ತಲಾಖ್ ಬಗೆಗಿನ ವಿಚಾರಣೆಯನ್ನು ಮುಂದುವರೆಸಿದ ಸುಪ್ರೀಂ ಕೋರ್ಟ್ ನ ಪಂಚಸದಸ್ಯ ಪೀಠಕ್ಕೆ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಹೇಳಿಕೆ ನೀಡಿದ್ದು, ಮುಸ್ಲಿಮ್ ಸಮುದಾಯಲ್ಲಿನ ವಿವಾಹ ಹಾಗೂ ವಿಚ್ಛೇದನವನ್ನು ನಿಯಂತ್ರಿಸಲು ಕಾನೂನು ರೂಪಿಸುವುದಾಗಿ ತಿಳಿಸಿದೆ. 
ಒಂದು ವೇಳೆ ತಲಾಖ್ ಪದ್ಧತಿಯನ್ನು ರದ್ದುಗೊಳಿಸಿದರೆ ಮುಸ್ಲಿಮರು ವಿಚ್ಛೇದನ ಪಡೆಯುವುದಕ್ಕೆ ಏನು ಮಾಡಬೇಕು, ಪರ್ಯಾಯ ಮಾರ್ಗಗಳೇನು ಎಂದು ಸುಪ್ರೀಂ ಕೋರ್ಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರೋಹಟ್ಗಿ ತಲಾಖ್ ಪದ್ಧತಿಯನ್ನು ರದ್ದುಗೊಳಿಸಿದರೆ ಮುಸ್ಲಿಮರ ವಿವಾಹ ಹಾಗೂ ವಿಚ್ಛೇದನಕ್ಕೆ ಹೊಸ ಕಾನೂನು ಜಾರಿಗೆ ತರವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT