ಸಾಂದರ್ಭಿಕ ಚಿತ್ರ 
ದೇಶ

ಅರುಣಾಚಲ ಪ್ರದೇಶದಲ್ಲಿ ಚಂಡಮಾರುತ: ಓರ್ವ ಸಾವು, 100 ಕ್ಕೂ ಅಧಿಕ ಮನೆಗಳು ನಾಶ

ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು...

ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು 100ಕ್ಕೂ ಅಧಿಕ ಮಂದಿ ಮನೆ ಮನೆ  ಕಳೆದುಕೊಂಡಿದ್ದಾರೆ.
ನಿನ್ನೆ ಮುಂಜಾನೆ ಉಂಟಾದ ಸತತ ಮಳೆ, ಬಿರುಗಾಳಿಗೆ ನಾಮ್ಸೈ ಜಿಲ್ಲೆಯ ನ್ಯು ಮೊಹೊಂಗ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿರುಗಾಳಿ ಸುಮಾರು 90 ನಿಮಿಷಗಳ ಕಾಲ  ಸುರಿದಿದ್ದು ಸುಮಾರು 180 ಮನೆಗಳು ನಾಶವಾಗಿವೆ. ದನ ಕರುಗಳ ದೊಡ್ಡಿಗಳು, ನೀರು, ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ.
ಅಲ್ಲಲ್ಲಿ ಮರಗಳು ಉರುಳಿ ಬಿದ್ದು ರಸ್ತೆಗಳಲ್ಲಿ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!