ತೇಜಸ್ ಎಕ್ಸ್‌ಪ್ರೆಸ್‌ ರೈಲು 
ದೇಶ

ಐಷಾರಾಮಿ ತೇಜಸ್ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಅತ್ಯಾಧುನಿಕ ಸವಲತ್ತಗಳನ್ನು ಹೊಂದಿದ್ದ ತೇಜಸ್ ಎಕ್ಸ್‌ಪ್ರೆಸ್‌ ರೈಲು ಮೇ 22ರಂದು ಮುಂಬೈನಿಂದ ಗೋವಾಕ್ಕೆ ಮೊದಲ ಪ್ರಯಾಣ ಆರಂಭಿಸಲಿತ್ತು ಈ ಮಧ್ಯೆ ರೈಲಿಗೆ...

ಮುಂಬೈ: ಅತ್ಯಾಧುನಿಕ ಸವಲತ್ತಗಳನ್ನು ಹೊಂದಿದ್ದ ತೇಜಸ್ ಎಕ್ಸ್‌ಪ್ರೆಸ್‌ ರೈಲು ಮೇ 22ರಂದು ಮುಂಬೈನಿಂದ ಗೋವಾಕ್ಕೆ ಮೊದಲ ಪ್ರಯಾಣ ಆರಂಭಿಸಲಿತ್ತು ಈ ಮಧ್ಯೆ ರೈಲಿಗೆ ದುಷ್ಕರ್ಮಿಗಳು ಕಲ್ಲೆಸೆದು, ಕಿಟಕಿ ಗಾಜನ್ನು ಪುಡಿ ಮಾಡಿದ್ದಾರೆ. 
ತೇಜಸ್ ಎಕ್ಸ್‌ಪ್ರೆಸ್‌ ರೈಲಿನ ಪ್ರತಿ ಬೋಗಿಯಲ್ಲೂ ಟಿವಿ, ಕಾಫಿ ಮತ್ತು ಟೀ ಯಂತ್ರಗಳು ಸೇರಿದಂತೆ ಅತ್ಯಾಧುನಿಕ ಸವಲತ್ತುಗಳನ್ನು ಅಳವಡಿಸಲಾಗಿದೆ. ರೈಲು ಸೋಮವಾರ ಮೊದಲ ಪ್ರಯಾಣ ಆರಂಭಿಸಲಿದ್ದು ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ನಿಂದ ಈ ರೈಲು ಹೊರಡಲಿದೆ. 
ಕಳೆದ ಬಜೆಟ್ ನಲ್ಲಿ ಮುಂಬೈ-ಗೋವಾ ನಡುವೆ ತೇಜಸ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭಿಸುವ ಬಗ್ಗೆ ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ ದೆಹಲಿ-ಚಂಢೀಗಡ ಮಾರ್ಗದಲ್ಲಿ ತೇಜಸ್ ಎಕ್ಸ್‌ಪ್ರೆಸ್‌ ಸಂಚರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT