ಮಲಿನಗೊಂಡ ಯಮುನಾ ನದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ಜನತೆ 
ದೇಶ

ಯಮುನಾ ನದಿ ಮಾಲಿನ್ಯ: ಸಿಲಿಂಡರ್, ಪೈಪ್ ಗಳ ಮೂಲಕ ಆಮ್ಲಜನಕ ಪೂರೈಸಿ ವಿನೂತನ ಪ್ರತಿಭಟನೆ

ಯಮುನಾ ನದಿ ನೀರಿನ ಕಲುಷಿತತೆ ಬಗ್ಗೆ ಸರ್ಕಾರದ ಗಮನ ಸೆಳಯಲು ಕಾರ್ಯಕರ್ತರ ಗುಂಪು...

ಆಗ್ರಾ: ಯಮುನಾ ನದಿ ನೀರಿನ ಕಲುಷಿತತೆ ಬಗ್ಗೆ ಸರ್ಕಾರದ ಗಮನ ಸೆಳಯಲು ಕಾರ್ಯಕರ್ತರ ಗುಂಪು ಸಿಲಿಂಡರ್ ಹಾಗೂ ಪೈಪುಗಳ ಮೂಲಕ ನದಿಗೆ ಆಕ್ಸಿಜನ್ ಹರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದೆ.
ಎಟ್ಮೌದುಳಾ ವೀಕ್ಷಣಾ ಪಾಯಿಂಟ್ ಪಾರ್ಕ್ ಬಳಿ ಸಿಲಿಂಡರ್ ಮತ್ತು ಪೈಪ್ ಗಳನ್ನು ಹಿಡಿದು ರಿವರ್ ಕನೆಕ್ಟ್ ಕಾರ್ಯಕರ್ತರು ಜಮಾಯಿಸಿದ್ದರು.
ಯಮುನಾ ನದಿಯಲ್ಲಿ ಶೂನ್ಯ ಆಮ್ಲಜನಕ ಮಟ್ಟವಿರುವುದರಿಂದ ಕಡಲ ಜೀವಿಗಳು ಮೃತಪಡುತ್ತವೆ. ನದಿ ನೀರು ಮಾನವನ ಬಳಕೆಗೆ ಅಯೋಗ್ಯವಾಗಿದೆ ಮತ್ತು ಬ್ಯಾಕ್ಟೀರಿಯಾಗಳು ಕೂಡ ಬದುಕಲು ಸಾಧ್ಯವಿಲ್ಲ ಎಂದು ಯಮುನಾ ನದಿ ಉಳಿಸುವಿಕೆಯ ಕಾರ್ಯಕರ್ತ ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಯಮುನಾ ನದಿ ನೀರು ಬರಡಾಗುತ್ತಿರುವುದರಿಂದ ತಾಜ್ ಮಹಲ್ ಕಟ್ಟಡದ ಅಡಿಪಾಯಕ್ಕೆ ಅಪಾಯವಾಗುತ್ತಿದೆ. ತಾಜ್ ಮಹಲ್ ನ ಬುಡ ಯಾವಾಗಲೂ ಯಮುನಾ ನದಿ ನೀರಿನಿಂದ ತೇವವಾಗಿರಬೇಕು ಎನ್ನುತ್ತಾರೆ ತಜ್ಞರು.
ಯಮುನಾ ನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿದೆ. ಇಲ್ಲಿ 1993ರ ಮೇ 21ರಂದು ನಗರ ಪಾಲಿಕೆ ನೀರನ್ನು ಕುಡಿದು 21 ಜನ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT