ಸಂಗ್ರಹ ಚಿತ್ರ 
ದೇಶ

ಶ್ರೀಲಂಕಾ ನೌಕಾಪಡೆಯಿಂದ 6 ತಮಿಳುನಾಡು ಮೀನುಗಾರರ ಬಂಧನ

ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 6 ಮೀನುಗಾರರನ್ನು...

ರಾಮೇಶ್ವರಂ: ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 6 ಮೀನುಗಾರರನ್ನು ಬುಧವಾರ ಬಂಧನಕ್ಕೊಳಪಡಿಸಿದೆ.
ಬಂಧಿತೆರೆಲ್ಲರೂ ತಮಿಳುನಾಡು ಮೂಲದವರಾಗಿದ್ದು, ಶ್ರೀಲಂಕಾಕ್ಕೆ ಸೇರಿದ ಡೆಲ್ಫ್ಟ್ ಬಳಿ ಮೀನುಗಾರಿಕೆ ನಡೆಸುತ್ತಿದ್ದು. ಈ ವೇಳೆ ಶ್ರೀಲಂಕಾ ನೌಕಾಪಡೆ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.  
ಬಂಧಿತ ತಮಿಳುನಾಡು ಮೀನುಗಾರರರನ್ನು ಕಂಕೆಸಂದುರೈ ನೌಕಾ ನೆಲೆ ಬಳಿ ಕರೆದೊಯ್ಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT