ಅಖಿಲೇಶ್ ಯಾದವ್ 
ದೇಶ

ರಾಹುಲ್ ಗಾಂಧಿ ನಂತರ ಅಖಿಲೇಶ್ ಯಾದವ್ ಗೆ ಸಹರಾನಪುರ ಪ್ರವೇಶ ನಿರಾಕರಣೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್

ಸಹರನಾಪುರ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿಗೆ ನಿರ್ಬಂಧ ಹೇರಿದ್ದಾರೆ.
ಸಹರಾನಪುರಕ್ಕೆ ಭೇಟಿ ನೀಡುವುದನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಯೋಗಿ ಆದಿತ್ಯ ನಾಥ್ ಸರ್ಕಾರವನ್ನು ನಿಂದಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ. 
ಇಂದು ದೇಶದಲ್ಲಿ ಬಲಹೀನರಿಗೆ ಹಾಗೂ ಬಡವರಿಗೆ ಸಮಾಜದಲ್ಲಿ ಬದುಕಲು ಅವಕಾಶವೇ ಇಲ್ಲದಂತಾಗಿದೆ. ಎಲ್ಲರಿಗೂ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಎನ್ ಡಿಎ ಸರ್ಕಾರ ದೇಶಾದ್ಯಂತ ಬಲಹೀನರದಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?