ಅಖಿಲೇಶ್ ಯಾದವ್ 
ದೇಶ

ರಾಹುಲ್ ಗಾಂಧಿ ನಂತರ ಅಖಿಲೇಶ್ ಯಾದವ್ ಗೆ ಸಹರಾನಪುರ ಪ್ರವೇಶ ನಿರಾಕರಣೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್

ಸಹರನಾಪುರ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿಗೆ ನಿರ್ಬಂಧ ಹೇರಿದ್ದಾರೆ.
ಸಹರಾನಪುರಕ್ಕೆ ಭೇಟಿ ನೀಡುವುದನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಯೋಗಿ ಆದಿತ್ಯ ನಾಥ್ ಸರ್ಕಾರವನ್ನು ನಿಂದಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ. 
ಇಂದು ದೇಶದಲ್ಲಿ ಬಲಹೀನರಿಗೆ ಹಾಗೂ ಬಡವರಿಗೆ ಸಮಾಜದಲ್ಲಿ ಬದುಕಲು ಅವಕಾಶವೇ ಇಲ್ಲದಂತಾಗಿದೆ. ಎಲ್ಲರಿಗೂ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಎನ್ ಡಿಎ ಸರ್ಕಾರ ದೇಶಾದ್ಯಂತ ಬಲಹೀನರದಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT