ಮಾಯಾವತಿ 
ದೇಶ

ಬಿಎಸ್ ಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್ ಶೀಟ್: ಮಾಯಾವತಿಗೆ ಸಂಕಷ್ಟ

ಉತ್ತರ ಪ್ರದೇಶ ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ...

ಲಕ್ನೋ:  ಉತ್ತರ ಪ್ರದೇಶ ಬಿಎಸ್ ಪಿ  ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಮ್ ಆಚಲ್ ರಾಬಬರ್ ವಿರುದ್ಧ 4 ಕೋಟಿ ಅಕ್ರಮ ಆಸ್ತಿ ಸಂಪಾದನೆ ಕೇಸ್ ಸಂಬಂಧ ಅಂತಿಮ ಚಾರ್ಜ್ ಶೀಟ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ  ಅವರಿಗೆ  ಸಲ್ಲಿಸಲಾಗಿದೆ. 
ಬಿಸ್ ಸಿ ಪಿ ನಾಯಕರ ವಿರುದ್ಧ ಸಲ್ಲಿಸಿರುವ ಚಾರ್ಜ್ ಶೀಟ್ ಗೆ  ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದರೆ ವಿಚಾರಣಾ ಪ್ರಕ್ರಿಯೆ ಆರಂಭವಾಗಲಿದೆ. 
2007-12ರ ಅವಧಿಯಲ್ಲಿ ರಾಜಬರ್ 34 ಲಕ್ಷ ರು  ತಮ್ಮ ಆದಾಯ ಘೋಷಿಸಿದ್ದರು, ಆದರೆ ಅವರು ಸುಮಾರು 4ಕೋಟಿ ರೂ ಹಣ ವ್ಯಯಿಸಿರುವುದು ಬಹಿರಂಗವಾಗಿದೆ, 2007-12ರ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಅಧಿಕಾರ ನಡೆಸುತ್ತಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT