ಟಿ.ಟಿ.ವಿ ದಿನಕರನ್ 
ದೇಶ

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣ: ದಿನಕರನ್, ಮಲ್ಲಿಕಾರ್ಜುನ್ ಗೆ ಜಾಮೀನು

ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ...

ನವದೆಹಲಿ: ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಇಂದು ಟಿ.ಟಿ.ವಿ. ದಿನಕರನ್ ಮತ್ತು ಆತನ ಸಹಚರ ಮಲ್ಲಿಕಾರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ತಿಜ್ ಹಜಾರಿ ನ್ಯಾಯಾಲಯ ಇಬ್ಬರಿಗೂ ವೈಯಕ್ತಿಕ ಬಾಂಡ್ 5 ಲಕ್ಷ ರೂಪಾಯಿ ನೀಡುವಂತೆ ಆದೇಶ ನೀಡಿದೆ. ಇಬ್ಬರೂ ತಮ್ಮ ಪಾಸ್ ಪೋರ್ಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ಈ ವಿಷಯದಲ್ಲಿ ದಿನಕರನ್ ಗೆ ಮಧ್ಯವರ್ತಿಯಾಗಿದ್ದ ಸುಕೇಶ್ ಚಂದ್ರಶೇಖರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಪೊಲೀಸರು ನಿರಾಕರಿಸಿದ್ದರು. ಆ ಬಳಿಕ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ಸುಕೇಶ್ ವಿರುದ್ಧ ಅನೇಕ ಕೇಸುಗಳ ವಿಚಾರಣೆ ಬಾಕಿ ಉಳಿದಿದ್ದು, ಕೇಸಿಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳು ಆಗಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!