ಅರಗಿನ ಮನೆ 
ದೇಶ

ಮಹಾಭಾರತದ 'ಅರಗಿನ ಮನೆ' ಉತ್ಖನನಕ್ಕೆ ಪುರಾತತ್ವ ಇಲಾಖೆ ಅನುಮತಿ

ಉತ್ತರಪ್ರದೇಶದ ಮೀರತ್ ನಲ್ಲಿ ಮಹಾಭಾರತದಲ್ಲಿ ಪಾಂಡವರು ವಾಸಿಸಿದ್ದರು ಎನ್ನಲಾದ ಅರಗಿನ ಮನೆ(ಲಕ್ಷಗ್ರಹ)ಯ ಉತ್ಖನನಕ್ಕೆ ಭಾರತೀಯ...

ಮೀರತ್(ಉತ್ತರಪ್ರದೇಶ): ಉತ್ತರಪ್ರದೇಶದ ಮೀರತ್ ನಲ್ಲಿ ಮಹಾಭಾರತದಲ್ಲಿ ಪಾಂಡವರು ವಾಸಿಸಿದ್ದರು ಎನ್ನಲಾದ ಅರಗಿನ ಮನೆ(ಲಕ್ಷಗ್ರಹ)ಯ ಉತ್ಖನನಕ್ಕೆ ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಅನುಮತಿ ನೀಡಿದೆ. 
ಪಾಂಡವರು ವಾಸಿಸಿದ್ದ ಅರಗಿನ ಮನೆ ಮೀರತ್ ನ ಭಾಗ್ ಪಟ್ ಜಿಲ್ಲೆಯ ಬರ್ನಾವಾ ಪ್ರದೇಶದಲ್ಲಿ ಇದೆ ಎಂಬುದು ಸ್ಥಳೀಯರ ನಂಬಿಕೆ. ಈ ಹಿನ್ನೆಲೆಯಲ್ಲಿ ಲಕ್ಷಗ್ರಹ ಹೊಂದಿರುವ ಭೂ ಪ್ರದೇಶದ ಉತ್ಖನನಕ್ಕೆ ಅವಕಾಶ ಕೊಡಬೇಕೆಂದು ಸ್ಥಳೀಯ ಸಂಶೋಧಕರು ಆರ್ಕ್ಯೋಲಾಜಿಕಲ್ ಸರ್ವೇ ಆಫ್ ಇಂಡಿಯಾಗೆ ಮನವಿ ಸಲ್ಲಿಸಿದ್ದರು.
ಮಹಾಭಾರತ ಮಹಾಕಾವ್ಯದಲ್ಲಿನ ಅರಗಿನ ಮನೆ ತುಂಬಾ ಮಹತ್ವದ ಅಂಶವಾಗಿದೆ. ಕೌರವರು ನಿರ್ಮಿಸಿದ್ದ ಅರಗಿನ ಮನೆ ಇದಾಗಿದ್ದು ಇಲ್ಲಿ ಪಾಂಡವರನ್ನು ಜೀವಂತವಾಗಿ ಸುಡುವ ಸಂಚನ್ನು ಕೌರವರು ರೂಪಿಸಿದ್ದರು. ಆದರೆ ಪಾಂಡವರು ಸುರಂಗ ಮಾರ್ಗದ ಮೂಲಕ ತಪ್ಪಿಸಿಕೊಂಡಿದ್ದರು ಎಂದು ಕಾವ್ಯದಲ್ಲಿ ಬರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT