ಅರಗಿನ ಮನೆ 
ದೇಶ

ಮಹಾಭಾರತದ 'ಅರಗಿನ ಮನೆ' ಉತ್ಖನನಕ್ಕೆ ಪುರಾತತ್ವ ಇಲಾಖೆ ಅನುಮತಿ

ಉತ್ತರಪ್ರದೇಶದ ಮೀರತ್ ನಲ್ಲಿ ಮಹಾಭಾರತದಲ್ಲಿ ಪಾಂಡವರು ವಾಸಿಸಿದ್ದರು ಎನ್ನಲಾದ ಅರಗಿನ ಮನೆ(ಲಕ್ಷಗ್ರಹ)ಯ ಉತ್ಖನನಕ್ಕೆ ಭಾರತೀಯ...

ಮೀರತ್(ಉತ್ತರಪ್ರದೇಶ): ಉತ್ತರಪ್ರದೇಶದ ಮೀರತ್ ನಲ್ಲಿ ಮಹಾಭಾರತದಲ್ಲಿ ಪಾಂಡವರು ವಾಸಿಸಿದ್ದರು ಎನ್ನಲಾದ ಅರಗಿನ ಮನೆ(ಲಕ್ಷಗ್ರಹ)ಯ ಉತ್ಖನನಕ್ಕೆ ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಅನುಮತಿ ನೀಡಿದೆ. 
ಪಾಂಡವರು ವಾಸಿಸಿದ್ದ ಅರಗಿನ ಮನೆ ಮೀರತ್ ನ ಭಾಗ್ ಪಟ್ ಜಿಲ್ಲೆಯ ಬರ್ನಾವಾ ಪ್ರದೇಶದಲ್ಲಿ ಇದೆ ಎಂಬುದು ಸ್ಥಳೀಯರ ನಂಬಿಕೆ. ಈ ಹಿನ್ನೆಲೆಯಲ್ಲಿ ಲಕ್ಷಗ್ರಹ ಹೊಂದಿರುವ ಭೂ ಪ್ರದೇಶದ ಉತ್ಖನನಕ್ಕೆ ಅವಕಾಶ ಕೊಡಬೇಕೆಂದು ಸ್ಥಳೀಯ ಸಂಶೋಧಕರು ಆರ್ಕ್ಯೋಲಾಜಿಕಲ್ ಸರ್ವೇ ಆಫ್ ಇಂಡಿಯಾಗೆ ಮನವಿ ಸಲ್ಲಿಸಿದ್ದರು.
ಮಹಾಭಾರತ ಮಹಾಕಾವ್ಯದಲ್ಲಿನ ಅರಗಿನ ಮನೆ ತುಂಬಾ ಮಹತ್ವದ ಅಂಶವಾಗಿದೆ. ಕೌರವರು ನಿರ್ಮಿಸಿದ್ದ ಅರಗಿನ ಮನೆ ಇದಾಗಿದ್ದು ಇಲ್ಲಿ ಪಾಂಡವರನ್ನು ಜೀವಂತವಾಗಿ ಸುಡುವ ಸಂಚನ್ನು ಕೌರವರು ರೂಪಿಸಿದ್ದರು. ಆದರೆ ಪಾಂಡವರು ಸುರಂಗ ಮಾರ್ಗದ ಮೂಲಕ ತಪ್ಪಿಸಿಕೊಂಡಿದ್ದರು ಎಂದು ಕಾವ್ಯದಲ್ಲಿ ಬರುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT