ಭೂತಾನ್ ರಾಜಕುಮಾರನಿಗೆ ಚೆನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ನಿರ್ಮಲಾ ಸೀತಾರಾಮನ್ 
ದೇಶ

ಭೂತಾನ್ ರಾಜಕುಮಾರನಿಗೆ ಚೆನ್ನಪಟ್ಟಣ ಗೊಂಬೆ ಉಡುಗೊರೆ

ಭೂತಾನ್ ರಾಜ ಜಿಗ್ ಮೆ ಖೇಸರ್ ನಂಜಿಲ್ ವಾಂಗ್ ಚುಕ್ ದಂಪತಿಗಳನ್ನು ಇಂದು ಭೇಟಿ ಮಾಡಿದ್ದ ಬಾರತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೂತಾನ್ ರಾಜಕುಮಾರನಿಗೆ ಕರ್ನಾಟಕದ ಪ್ರಸಿದ್ದ....

ನವದೆಹಲಿ: ಭೂತಾನ್ ರಾಜ ಜಿಗ್ ಮೆ ಖೇಸರ್ ನಂಜಿಲ್ ವಾಂಗ್ ಚುಕ್ ದಂಪತಿಗಳನ್ನು ಇಂದು ಭೇಟಿ ಮಾಡಿದ್ದ ಬಾರತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೂತಾನ್ ರಾಜಕುಮಾರನಿಗೆ ಕರ್ನಾಟಕದ ಪ್ರಸಿದ್ದ ಚೆನ್ನಪಟ್ಟಣ ಗೊಂಬೆಗಳನ್ನು ಉಡುಗೊರೆ ನೀಡಿದ್ದಾರೆ.
"ಭೂತಾನಿನ ಪ್ರಖ್ಯಾತ ರಾಜ, ರಾಣಿ ಯವರೇ, ಭೂತಾನದ ಯುವ ರಾಜಕುಮಾರ. ಚೆನ್ನಪಟ್ಟಣ (ಕರ್ನಾಟಕ) ಗೊಂಬೆಗಳಂತೆ ಮುದ್ದಾಗಿದ್ದು ನೋದಲು ಸಂತಸವಾಗುತ್ತದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಭೂತಾನ್ ರಾಜ ಪರಿವಾರದೊಡನೆ ಕಳೆದ ಸಂತಸದ ಕ್ಷಣಗಳ ಚಿತ್ರಗಳೊಂದಿಗೆ ನಿರ್ಮಲಾ ಸೀತಾರಾಮನ್ ತಮ್ಮ ಟ್ವಿಟ್ಟರ್ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಭೂತಾನ್ ರಾಜ ತಮ್ಮ ನಾಲ್ಕು ದಿನಗಳ ಭಾರತ ಭೇಟಿಯನ್ನು ಮಂಗಳವಾರದಿಂದ ಪ್೦ರಾರಂಭಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT