ಗೌಹರ್ ಅಹ್ಮದ್ ಭಟ್ 
ದೇಶ

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಯುವ ನಾಯಕನ ಹತ್ಯೆ, ಅಮಿತ್ ಶಾ ಖಂಡನೆ

ಭಟ್ ಒಬ್ಬರನ್ನು ಹತ್ಯೆ ಮಾಡುವ ಮೂಲಕ ಕಣಿವೆಯ ಯುವಕರ ಉತ್ತಮ ಭವಿಷ್ಯವನ್ನು ಹಾಳು ಮಾದಲು ಸಾಧ್ಯವಾಗುವುದಿಲ್ಲ ಎಂಬುದನ್ನು ಉಗ್ರರು ಮನಗಾಣಬೇಕು.........

ಶ್ರೀನಗರ: "ಭಟ್ ಒಬ್ಬರನ್ನು ಹತ್ಯೆ ಮಾಡುವ ಮೂಲಕ  ಕಣಿವೆಯ ಯುವಕರ ಉತ್ತಮ ಭವಿಷ್ಯವನ್ನು ಹಾಳು ಮಾದಲು ಸಾಧ್ಯವಾಗುವುದಿಲ್ಲ ಎಂಬುದನ್ನು ಉಗ್ರರು ಮನಗಾಣಬೇಕು" ನೆನ್ನೆ ಕಾಶ್ಮೀರದಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ನಾಯಕನ ಹತ್ಯೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೀಗೆಂದು ಪ್ರತಿಕ್ರವಿಸಿದ್ದಾರೆ.
ಬಿಜೆಪಿ ಯುವಮೋರ್ಚಾದ ನಾಯಕ ಗೌಹರ್ ಅಹ್ಮದ್ ಭಟ್ (30) ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ಹತ್ಯೆಗೊಳಗಾಗಿದ್ದು ಕಿಲೂರಾ ಎಂಬಲ್ಲಿರುವ ತೋಟವೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಉಗ್ರರು ಭಟ್ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.
ಭಟ್ ಹತ್ಯೆ ಸುದ್ದಿ ತಿಳಿದ ಅಮಿತ್ ಶಾ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂಡು ಸಂತಾಪ ಸೂಚಿಸಿದ್ಡಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT