ಕಮಲ್ ಹಾಸನ್ 
ದೇಶ

ಹಿಂದೂ ಭಯೋತ್ಪಾದನೆ ಹೇಳಿಕೆ: ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ

ಹಿಂದೂ ಭಯೋತ್ಪಾದನೆ ಇದೆ ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದ ನಟ ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ನವದೆಹಲಿ: ಹಿಂದೂ ಭಯೋತ್ಪಾದನೆ ಇದೆ ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದ ನಟ ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ನಟ ಕಮಲ್ ಹಾಸನ್ ವಿರುದ್ಧ ಸೆಕ್ಷನ್ 500 (ಮಾನನಷ್ಟ ಮೊಕದ್ದಮೆ) 511, 298 ( ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವುದು) 295 (ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದಂತೆ ಆಕ್ರೋಶ ಕೆರಳಿಸುವುದು) 505 (ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಉದ್ದೇಶ) ಪ್ರಕಾರ ಪ್ರಕರಣ ದಾಖಲಿಸಲಾಗಿದೆ. 
ಈ ವರೆಗೂ ಮಾತುಕತೆಗೆ ಮುಂದಾಗುತ್ತಿದ್ದ ಬಲಪಂಥೀಯ ಸಂಘಟನೆಗಳು ಈಗ ಹಿಂಸಾಚಾರಕ್ಕೆ ಮುಂದಾಗುತ್ತಿವೆ, ಯಾರಾದರೂ ಹಿಂದೂ ಭಯೋತ್ಪಾದನೆ ಇದೆ ಎಂದರೆ ಅದನ್ನು ಬಲಪಂಥೀಯರು ನಿರಾಕರಿಸಲು ಸಾಧ್ಯವಿಲ್ಲ ಏಕೆಂದರೆ ಅವರ ಕ್ಯಾಂಪ್ ನಲ್ಲೂ ಭಯೋತ್ಪಾದನೆ ನುಸುಳಿದೆ, ಇದರಿಂದ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದರು. 
ಕಮಲ್ ಹಾಸನ್ ಹೇಳಿಕೆಯನ್ನು ಬಿಜೆಪಿ ನಾಯಕ ವಿನಯ್ ಕಟಿಯಾರ್, ಸುಬ್ರಹ್ಮಣಿಯನ್ ಸ್ವಾಮಿ ಸೇರಿದಂತೆ ಹಲವರು ಟೀಕಿಸಿ, ಖಂಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT