ಹೇಮಮಾಲಿನಿ 
ದೇಶ

ಗೂಳಿ ತಿವಿತದಿಂದ ಹೇಮಮಾಲಿನಿ ಬಚಾವ್: ಸ್ಟೇಷನ್ ಮ್ಯಾನೆಜರ್ ಅಮಾನತು

ಮಥುರಾ ರೈಲ್ವೆ ನಿಲ್ದಾಣದ ಬಳಿಕ ಗೂಳಿ ದಾಳಿಯಿಂದ ಬಿಜೆಪಿ ಸಂಸದೆ ಹೇಮಮಾಲಿನಿ ಅವರು ಸ್ವಲ್ಪದರಲ್ಲೇ ಬಚಾವಾಗಿದ್ದು ದಿನಗಳ ಬಳಿಕ ನಿಲ್ದಾಣದ...

ಮಥುರಾ: ಮಥುರಾ ರೈಲ್ವೆ ನಿಲ್ದಾಣದ ಬಳಿಕ ಗೂಳಿ ದಾಳಿಯಿಂದ ಬಿಜೆಪಿ ಸಂಸದೆ ಹೇಮಮಾಲಿನಿ ಅವರು ಸ್ವಲ್ಪದರಲ್ಲೇ ಬಚಾವಾಗಿದ್ದು ದಿನಗಳ ಬಳಿಕ ನಿಲ್ದಾಣದ ವ್ಯವಸ್ಥಾಪಕರನ್ನು ಅಮಾನತು ಮಾಡಲಾಗಿದೆ. 
ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕರು ಸೇರಿದಂತೆ ಹಲರನ್ನು ಅಮಾನತು ಮಾಡಲಾಗಿದ್ದು ತನಿಖೆಗೆ ಆಗ್ರಹಿಸಲಾಗಿದೆ ಎಂದು ಉತ್ತರ ಕೇಂದ್ರ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸಂಚಿತ್ ತ್ಯಾಗಿ ಅವರು ಹೇಳಿದ್ದಾರೆ.
ಮಥುರಾದ ಬಿಜೆಪಿ ಸಂಸದೆ ಹೇಮಮಾಲಿನಿ ಅವರು ನಿಲ್ದಾಣದ ಪುನರುಜ್ಜೀವನ ಕುರಿತಂತೆ ಪರಿಶೀಲನೆಗೆ ತೆರಳಿದ್ದಾಗ ನಿಲ್ದಾಣದ ಫ್ಲಾಟ್ ಫಾರಂ ಮೇಲೆ ಗೂಳಿಯೊಂದು ಹೇಮಮಾಲಿನಿ ಅವರನ್ನು ತಿಳಿಯಲು ಮುಂದಾಯಿತು. ಈ ವೇಳೆ ಹಿಂದಕ್ಕೆ ಸರಿದಿದ್ದರಿಂದ ಗೂಳಿ ತಿವಿತದಿಂದ ಹೇಮಮಾಲಿನಿ ಅವರು ಪಾರಾಗಿದ್ದರು ಎಂದು ತ್ಯಾಗಿ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT