ಮಾಜಿ ಸಚಿವ ಎ. ರಾಜಾ ಮತ್ತು ಡಿ ಬಿ ಗ್ರೂಪ್ ನ ಶಾಹಿದ್ ಉಸ್ಮಾನ್ ಬಲ್ವಾ 
ದೇಶ

2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಮುಂದೂಡಿಕೆ: ಡಿಸೆಂಬರ್ 5ಕ್ಕೆ ಘೋಷಣೆ

2ಜಿ ಹಗರಣದ ಕುರಿತು ವಿಚಾರಣೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪಿನ ದಿನಾಂಕ ಘೋಷಣೆಯನ್ನು ಡಿಸೆಂಬರ್ 5ಕ್ಕೆ ,...

ನವದೆಹಲಿ: 2ಜಿ ಹಗರಣದ ಕುರಿತು ವಿಚಾರಣೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪಿನ ದಿನಾಂಕ ಘೋಷಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ. 
ಯುಪಿಎ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಪ್ರಕರಣದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಮತ್ತು ಮಾಜಿ ಟೆಲಿಕಾಂ ಸಚಿವ ಎ ರಾಜಾ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. 
ನಡೆದ ಬಹುಕೋಟಿ ಹಗರಣ, 2ಜಿ ಸ್ಪೆಕ್ಟ್ರಂಗೆ ಸಂಬಂಧಿಸಿದಂತೆ ತೀರ್ಪಿನ ದಿನಾಂಕವನ್ನು ಡಿಸೆಂಬರ್ 5 ಕ್ಕೆ ಘೋಷಿಸಲಾಗುವುದು ಎಂದು ನವದೆಹಲಿಯ ವಿಶೇಷ ನ್ಯಾಯಾಲಯ ಹೇಳಿದೆ. ಈ ಮೊದಲು ನವೆಂಬರ್ 7 ರಂದು ದಿನಾಂಕ ಘೋಷಿಸುವುದಾಗಿ ನ್ಯಾಯಾಲಯ ಹೇಳಿತ್ತು.
2ಜಿ ತರಂಗಗುಚ್ಛ ಹಗರಣ ಬೆಳಕಿಗೆ ಬಂದಿದ್ದು 2008 ರಲ್ಲಿ. ಆಗಿನ ಯುಪಿಎ ಮೈತ್ರಿ ಸರ್ಕಾರ, ಹಲವು ಟೆಲಿಕಾಂ ಕಂಪೆನಿಗಳಿಗೆ ಬೇಕಾಬಿಟ್ಟಿ ಲೈಸೆನ್ಸ್ ನೀಡಿದ ಆರೋಪದಿಂದಾಗಿ 2 ಜಿ ಸ್ಪೆಕ್ಟ್ರಂ ಸುದ್ದಿಯಾಗಿತ್ತು. ನಂತರ ಯುಪಿಎ ಸರ್ಕಾರದ ಬಹುಮುಖ್ಯ ಹಗರಣಗಳಲ್ಲೊಂದಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT