ಅಪಘಾತ 
ದೇಶ

ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಟ್ರಕ್: 9 ವಿದ್ಯಾರ್ಥಿಗಳ ದಾರುಣ ಸಾವು

ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ...

ಚಂಢಿಗಡ್: ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಪಂಜಾಬ್ ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದೆ. 
ಬತಿಂಡಾ-ಬರ್ನಾಲಾ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದ ರಸ್ತೆ ಬದಿಯಲ್ಲಿ ವಿದ್ಯಾರ್ಥಿಗಳ ನಿಂತಿರುವುದನ್ನು ಗಮನಿಸುವಲ್ಲಿ ಟ್ರಕ್ ಚಾಲಕ ವಿಫಲರಾಗಿದ್ದು ಅಪಘಾತಕ್ಕೆ ಕಾರಣವಾಗಿದೆ. 
ಭೀಕರ ಅಪಘಾತದಲ್ಲಿ ಒಂಬತ್ತು ವಿದ್ಯಾರ್ಥಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನು ಏಳು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT