ವೆಂಕಯ್ಯ ನಾಯ್ಡು 
ದೇಶ

ಉದ್ಯಮಿಗಳನ್ನು ಸೃಷ್ಟಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ: ವೆಂಕಯ್ಯ ನಾಯ್ಡು

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ...

ನವದೆಹಲಿ: ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. 
ಭಾರತದಲ್ಲಿ ಅಸಮಾನತೆ ಇದ್ದೇ ಇದೆ, ಆದ್ದರಿಂದ ಸಮಗ್ರ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕಿದೆ, ದಮನಕ್ಕೊಳಗಾದ, ತುಳಿತಕ್ಕೊಳಗಾದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 
ಭಾರತೀಯ ಯುವ ಟ್ರಸ್ಟ್ ನ ರಜತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಯುವಜನತೆಯನ್ನು ಹೆಚ್ಚು ಉದ್ಯಮಿಗಳನ್ನಾಗಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಸೇರಿದಂತೆ ಹಲವು ಕ್ರಮಗಳ ಮೂಲಕ ಎನ್ ಡಿಎ ಸರ್ಕಾರ ಈ ನಿಟ್ಟಿನಲ್ಲಿ ಯುವಜನತೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT