ಹರಿಯಾಣ ರಾಜ್ಯ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 
ದೇಶ

ದೆಹಲಿ ಬಳಿಕ ಉತ್ತರ ಭಾರತ ವ್ಯಾಪಿಸಿದ ವಾಯುಮಾಲಿನ್ಯ; ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆಂದ ಹರಿಯಾಣ ಸಿಎಂ

ರಾಜಧಾನಿ ದೆಹಲಿ ಬಳಿಡ ಇಡೀ ಉತ್ತರ ಭಾರತದಾದ್ಯಂತ ವಾಯುಮಾಲಿನ್ಯ ವ್ಯಾಪಿಸತೊಡಗಿದ್ದು, ಈ ಹಿನ್ನಲೆಯಲ್ಲಿ ಹರಿಯಾಣ ರಾಜ್ಯ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವಾಯುಮಾಲಿನ್ಯ ಕುರಿತು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು...

ನವದೆಹಲಿ: ರಾಜಧಾನಿ ದೆಹಲಿ ಬಳಿಡ ಇಡೀ ಉತ್ತರ ಭಾರತದಾದ್ಯಂತ ವಾಯುಮಾಲಿನ್ಯ ವ್ಯಾಪಿಸತೊಡಗಿದ್ದು, ಈ ಹಿನ್ನಲೆಯಲ್ಲಿ ಹರಿಯಾಣ ರಾಜ್ಯ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವಾಯುಮಾಲಿನ್ಯ ಕುರಿತು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ. 
ವಾಯುಮಾಲಿನ್ಯದಿಂದ ಎದುರಾಗಲಿರುವ ನಷ್ಟವನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಾಯುಮಾಲಿನ್ಯ ತಡೆಗಟ್ಟಲು ಹಾಗೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನೆರೆ ರಾಜ್ಯಗಳೊಂದಿಗೆ ಚರ್ಚೆ ನಡೆಸಬೇಕೆಂದಿದ್ದರೆ, ಅದಕ್ಕೆ ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ. 
ವಾಯುಮಾಲಿನ್ಯ ಹೆಚ್ಚುತ್ತಿರುವುದು ಅತ್ಯಂತ ಪ್ರಮುಖ ವಿಚಾರ. ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಕಿ ಹಚ್ಚುವುದು, ಸುಡುವಿಕೆಯನ್ನು ನಿಲ್ಲಿಸುವಂತೆ ಈಗಾಗಲೇ ನಾವು ಜನತೆ ಬಳಿ ಮನವಿ ಮಾಡಿಕೊಂಡಿದ್ದೇವನೆ. ಪಂಜಾಬ್ ಅಥವಾ ಕೇಂದ್ರದೊಂದಿಗೆ ಮಾತುಕತೆ ನಡೆಸುವಂತೆ ತಿಳಿಸಿದ್ದೇ ಆದರೆ, ನಾವು ಅದಕ್ಕೆ ಸಿದ್ಧರಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT