ಕಂಡಕ್ಟರ್ 
ದೇಶ

ರ್ಯಾನ್ ಶಾಲಾ ವಿದ್ಯಾರ್ಥಿ ಹತ್ಯೆ: ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಕಂಡಕ್ಟರ್ ಕುಟುಂಬ ಚಿಂತನೆ

ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.

ನವದೆಹಲಿ: ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. 
ಬಸ್ ಕಂಡಕ್ಟರ್ ಅಶೋಕ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇರಲಿಲ್ಲ ಎಂದು ಸಿಬಿಐ ಇತ್ತೀಚೆಗಷ್ಟೇ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ನಿರ್ದೋಷಿ ಎಂಬುದು ಬಹುತೇಕ ಸಾಬೀತಾಗಿದ್ದು, ಗುರುಗ್ರಾಮ ವಿಶೇಷ ತನಿಖಾ ದಳದ ವಿರುದ್ಧ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿದ್ದೇವೆ ಎಂದು ಕಂಡಕ್ಟರ್ ಕುಟುಂಬ ಸದಸ್ಯರು ತಿಳಿಸಿದ್ದಾರೆ. 
ಕಂಡಕ್ಟರ್ ನ್ನು ಬಂಧಿಸಿದ್ದ ವಿಶೇಷ ತನಿಖಾ ದಳದ ಸಿಬ್ಬಂದಿಗಳು ಅಪರಾಧವನ್ನು ಒಪ್ಪಿಕೊಳ್ಳುವಂತೆ ಆತನಿಗೆ ಚಿತ್ರ ಹಿಂಸೆ ನೀಡಿದ್ದರು ಎಂದು ಅಶೋಕ್ ಕುಮಾರ್ ಅವರ ತಂದೆ ಅಮೀರ್ ಚಂದ್ ಆರೋಪಿಸಿದ್ದು ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಗ್ರಾಮಸ್ಥರಿಂದ ಹಣಕಾಸಿನ ನೆರವು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT