ಕಂಡಕ್ಟರ್ 
ದೇಶ

ರ್ಯಾನ್ ಶಾಲಾ ವಿದ್ಯಾರ್ಥಿ ಹತ್ಯೆ: ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಕಂಡಕ್ಟರ್ ಕುಟುಂಬ ಚಿಂತನೆ

ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.

ನವದೆಹಲಿ: ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. 
ಬಸ್ ಕಂಡಕ್ಟರ್ ಅಶೋಕ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇರಲಿಲ್ಲ ಎಂದು ಸಿಬಿಐ ಇತ್ತೀಚೆಗಷ್ಟೇ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ನಿರ್ದೋಷಿ ಎಂಬುದು ಬಹುತೇಕ ಸಾಬೀತಾಗಿದ್ದು, ಗುರುಗ್ರಾಮ ವಿಶೇಷ ತನಿಖಾ ದಳದ ವಿರುದ್ಧ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿದ್ದೇವೆ ಎಂದು ಕಂಡಕ್ಟರ್ ಕುಟುಂಬ ಸದಸ್ಯರು ತಿಳಿಸಿದ್ದಾರೆ. 
ಕಂಡಕ್ಟರ್ ನ್ನು ಬಂಧಿಸಿದ್ದ ವಿಶೇಷ ತನಿಖಾ ದಳದ ಸಿಬ್ಬಂದಿಗಳು ಅಪರಾಧವನ್ನು ಒಪ್ಪಿಕೊಳ್ಳುವಂತೆ ಆತನಿಗೆ ಚಿತ್ರ ಹಿಂಸೆ ನೀಡಿದ್ದರು ಎಂದು ಅಶೋಕ್ ಕುಮಾರ್ ಅವರ ತಂದೆ ಅಮೀರ್ ಚಂದ್ ಆರೋಪಿಸಿದ್ದು ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಗ್ರಾಮಸ್ಥರಿಂದ ಹಣಕಾಸಿನ ನೆರವು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT