ರಾಮನಾಥ್ ಕೋವಿಂದ್ 
ದೇಶ

ಭೂಪಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಗೌರವ ವಂದನೆ

ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟಪತಿ ರಾಮನಾಥ್ ಕೋವಿಂದ್ ಮೊದಲ ಬಾರಿಗೆ ಮಧ್ಯಪ್ರದೇಶಕ್ಕೆ ಭೇಟಿ ನೀಡಿದರು...

ಭೂಪಾಲ್: ದೇಶದ ಪ್ರಥಮ ಪ್ರಜೆಯಾಗಿ  ಅಧಿಕಾರ ವಹಿಸಿಕೊಂಡ ನಂತರ ರಾಷ್ಟಪತಿ ರಾಮನಾಥ್ ಕೋವಿಂದ್ ಮೊದಲ ಬಾರಿಗೆ ಮಧ್ಯಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಭೂಪಾಲ್ ನ ರಾಜಾ ಬೋಜ್ ವಿಮಾನ ನಿಲ್ದಾಣದಲ್ಲಿ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಮೊದಲ ದಿನದ ಭೇಟಿಯ ವೇಳೆ ಮೇಜರ್ ಜನರಲ್ ಎಎಚ್ ಚೌಹಾಣ್, ರಾಷ್ಟ್ರಪತಿಯವರಿಗೆ ಬೆಂಗಾವಲಾಗಿ ಕರೆದೊಯ್ದರು. ಸೇನಾ ಘಟಕ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿತು, ಇದೇ ವೇಳೆ ಮೇಜಯ್ ವಿನೀತ್ ನಾರಾಯಣ್ ತಂಡ ಪರೇಡ್ ನಡೆಸಿತು.
ಭೂಪಾಲ್ ನಲ್ಲಿ  ನಡೆದ  ಸದ್ಗುರು ಕಬಿಲ್ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ನಂತರ ರಾಣಿ ಜಲ್ಕರಿ ಬಾಯಿ ಅವರಿದೆ ಶ್ರದ್ದಾಂಜಲಿ ಸಲ್ಲಿಸಿದರು. ನಾಳೆ ಅಮರ್ ಕಂಟಕ್ ನಲ್ಲಿ ನಡೆಯುವ ಇಂದಿರಾ ಗಾಂಧಿ ಟ್ರೈಬಲ್ ವಿವಿಯ 2ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT