ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ನೀರಾವರಿ ಇಂಜಿನಿಯರ್ ನಿವಾಸದ ಮೇಲೆ ಐಟಿ ದಾಳಿ, 50 ಕೋಟಿ ರೂ. ಸಂಪತ್ತು ವಶ

ದಾಯ ತೆರಿಗೆ ಇಲಾಖೆ (ಐಟಿ) ಉತ್ತರ ಪ್ರದೇಶ ನೀರಾವರಿ ವಿಭಾಗದ ಇಂಜಿನಿಯರ್ ಒಬ್ಬರಿಂದ 50 ಕೋಟಿ ರೂ.ಗೆ ಅಧಿಕ ಮೊತ್ತದ ಸಂಪತ್ತನ್ನು ವಶಕ್ಕೆ ಪಡೆದಿದೆ.

ಲಕ್ನೋ: ಆದಾಯ ತೆರಿಗೆ ಇಲಾಖೆ (ಐಟಿ) ಉತ್ತರ ಪ್ರದೇಶ ನೀರಾವರಿ ವಿಭಾಗದ  ಇಂಜಿನಿಯರ್ ಒಬ್ಬರಿಂದ 50 ಕೋಟಿ ರೂ.ಗೆ ಅಧಿಕ ಮೊತ್ತದ ಸಂಪತ್ತನ್ನು ವಶಕ್ಕೆ ಪಡೆದಿದೆ.
ದೆಹಲಿ, ನೊಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಇಟಾಹ್ ಸೇರಿದಂತೆ ಏಳು ನಗರಗಳ 22 ಸ್ಥಳಗಳಲ್ಲಿ ಐಟಿ ದಾಳಿ ನಡೆಸಲಾಗಿದ್ದು  ರಾಜೇಶ್ವರ್ ಸಿಂಗ್ ಯಾದವ್ ಎನ್ನುವ ಇಂಜಿನಿಯರ್ ಗೆ ಸೇರಿದ್ದ 2.5 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಯಾದವ್ ಅವರ ಸಹೋದರ ಮತ್ತು ಸೋದರ ಸಂಬಂಧಿ ಮನೆಗಳ ನೇಲೆಯೂ ಐಟಿ ದಾಳಿ ನಡೆದಿದೆ.
ಹಿರಿಯ ಐಟಿ ಅಧಿಕಾರಿಯ ಪ್ರಕಾರ, ಯಾದವ್ ಅವರು ತಮ್ಮ ಸಹೋದರ ಮತ್ತು ಸೋದರ ಸಂಬಂಧಿಯ ಹೆಸರಿನಲ್ಲಿ ಶೆಲ್ ಕಂಪನಿಗಳನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

Toxic Box Office Collection: 300 ಕೋಟಿ ಕ್ಲಬ್ ಸೇರಿದ 'ಟಾಕ್ಸಿಕ್'; 6ನೇ ದಿನ ಯಶ್ ಸಿನಿಮಾ ಗಳಿಸಿದ್ದೆಷ್ಟು?

ಆಗಸ್ಟ್‌ನಲ್ಲಿ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ; ಶೇ.15 ರಷ್ಟು ಹೆಚ್ಚಳ!

ವೃದ್ಧೆಗೆ ದುಬಾರಿ 'ಡಿಯೋರ್' ಬ್ರಾಂಡ್ ನ ಕನ್ನಡಕವನ್ನು ಗಿಫ್ಟ್ ಆಗಿ ನೀಡಿದ ಸಿಎಂ ವಿಜಯ್! Video

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್