ಫಾರೂಕ್ ಅಬ್ದುಲ್ಲಾ, 
ದೇಶ

ಫಾರುಕ್ ಅಬ್ದುಲ್ಲಾ ವಿರುದ್ಧ ದೇಶದ್ರೋಹ ಆಪಾದನೆ ಮೇಲೆ ಎಫ್ ಐಆರ್ ದಾಖಲಿಸುವಂತೆ ಬಿಹಾರ ನ್ಯಾಯಾಲಯ ಸೂಚನೆ

ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷರಾದ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ದೇಶದ್ರೋಹದ ಆಪಾದನೆಯ ಮೇಲೆ ಎಫ್ ಐಆರ್ ದಾಖಲಿಸುವಂತೆ ಬಿಹಾರದ..........

ಬೆಟ್ಟಿಯಾ (ಬಿಹಾರ): ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷರಾದ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ದೇಶದ್ರೋಹದ ಆಪಾದನೆಯ ಮೇಲೆ ಎಫ್ ಐಆರ್ ದಾಖಲಿಸುವಂತೆ ಬಿಹಾರದ ನ್ಯಾಯಾಲಯವೊಂದು ಆದೇಶ ನೀಡಿದೆ.
ಪಿಓಕೆ (ಪಾಕಿಸ್ತಾನದ ಆಕ್ರಮಿತ ಕಾಶ್ಮೀರ) ಕುರಿತಂತೆ ಅಬ್ದುಲ್ಲಾ ಅವರ ಹೇಳಿಕೆಗಳನ್ನು ವಕೀಲರು ನ್ಯಾಯಲಯದ ಗಮನಕ್ಕೆ ತಂದ ನಂತರ ನ್ಯಾಯಾಲಯ ಈ ಮೇಲಿನಂತೆ ಆದೇಶವನ್ನು ನೀಡಿತು.
ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್ ಸಿ)  ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶನಿವಾರದಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಥವಾ ಪಿಓಕೆ ಪಾಕಿಸ್ತಾನಕ್ಕೆ ಸೇರಿದ ಪ್ರದೇಶವಾಗಿದೆ,   ಈ ಸಂಬಂಧ ಎಷ್ಟು ಯುದ್ಧಗಳು ಸಂಭವಿಸಿದೆ ಎನ್ನುವುದು ಮುಖ್ಯವಲ್ಲ ಎಂದು ಹೇಳಿದ್ದರು.
ಇದಾಗ್ಯೂ ಭಾರತದ ಅವಿಭಾಜ್ಯ ಅಂಗವಾದ ಪಿಓಕೆ ಯನ್ನು 1947 ರಲ್ಲಿ ಪಾಕಿಸ್ತಾನ ಆಕ್ರಮಿಸಿಕೊಂಡಿದೆ ಎಂದು ಬಾರತ ವಾದಿಸುತ್ತಾ ಬಂದಿದೆ ಇದೇ ಅಲ್ಲದೆ "ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಭಾರತದ ನೆಲವನ್ನು ಬಿಟ್ಟುಕೊದಬೇಕು, ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಎಲ್ಲ ಪ್ರಯತ್ನಗಳನ್ನು ನಿಲ್ಲಿಸಬೇಕು" ಎಂದು ಫೆಬ್ರವರಿ 22, 1994ರಂದು ಭಾರತೀಯ ಸಂಸತ್ತು ಸರ್ವಾನುಮತದ ನಿರ್ಣಯ ಅಂಗೀಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!