ಶ್ರೀ ಶ್ರೀ ರವಿಶಂಕರ್ 
ದೇಶ

ರವಿಶಂಕರ್-ಆದಿತ್ಯನಾಥ್ ಭೇಟಿ; ಅಯೋಧ್ಯೆ ರಾಮಮಂದಿರದ ಬಗ್ಗೆ ಚರ್ಚೆ

ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಅವರು ನ.15 ರಂದು ಉತ್ತರ ಪ್ರದೇಶದ ಮುಖ್ಯಂಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಅಯೋಧ್ಯೆಯ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಲಖನೌ: ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಅವರು ನ.15 ರಂದು ಉತ್ತರ ಪ್ರದೇಶದ ಮುಖ್ಯಂಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಅಯೋಧ್ಯೆಯ ವಿವಾದದ ಬಗ್ಗೆ ಮಾತನಾಡಿದ್ದಾರೆ. 
ಮುಖ್ಯಮಂತ್ರಿಗಳ ನಿವಾಸದಲ್ಲಿ ರವಿಶಂಕರ್ ಸುಮಾರು 30 ನಿಮಿಷಗಳ ಮಾತುಕತೆ ನಡೆಸಿದ್ದು, ಹಲವು ದಶಕಗಳಿಂದ ಬಗೆಹರಿಯದೇ ಉಳಿದಿರುವ ಸಮಸ್ಯೆಗೆ ತಾವು ಕಂಡುಕೊಂಡಿರುವ ’ಮಾತುಕತೆಯ ಪರಿಹಾರ’ವನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವುದಕ್ಕೆ ರವಿಶಂಕರ್ ಉತ್ಸಾಹ ತೋರಿದ್ದು, ಮುಸ್ಲಿಂ ನಾಯಕರೊಂದಿಗೆ ಚರ್ಚೆ ನಡೆಸಲು ಉದ್ದೇಶಿಸಿದ್ದಾರೆ. ಇದೇ ವೇಳೆ ಅಯೋಧ್ಯೆಗೆ ತೆರಳಿ ಹಿಂದೂ ನಾಯಕರು, ರಾಮಮಂದಿರಕ್ಕೆ ಸಂಬಂಧಪಟ್ಟವರೊಂದಿಗೂ ರವಿಶಂಕರ್ ಮಾತುಕತೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT